ಲಾರಿ ಚಾಲಕನಿಗೆ ಸ್ಥಳೀಯರಿಂದ ಧರ್ಮದೇಟು – ಸ್ಥಳದಲ್ಲಿ ಉದ್ರಿಕ್ತ ವಾತಾವರಣ
ಮಂಗಳೂರು: ನಗರದ ನಂತೂರು ಸರ್ಕಲ್ ನಲ್ಲಿ ಇಂದು 12 ಗಂಟೆ ವೇಳೆಗೆ ಭೀಕರ ಅಪಘಾತ ನಡೆದಿದ್ದು ಸ್ಥಳದಲ್ಲಿ ಇಬ್ಬರು ಸ್ಥಳದಲ್ಲೇ ಇಬ್ಬರು ದ್ವಿಚಕ್ರ ವಾಹನ ಸವಾರರು ಮೃತಪಟ್ಟಿದ್ದಾರ
ದ್ವಿಚಕ್ರ ವಾಹನದಲ್ಲಿ ಇಬ್ಬರು ಸಿಗ್ನಲ್ ಕಾಯುತ್ತಿದ್ದ ವೇಳೆ ಏಕಾಏಕಿ ಬಂದ ಲಾರಿ ದ್ವಿಚಕ್ರ ವಾಹನದ ಮೇಲೆ ಹರಿದಿದ್ದು, ದ್ವಿಚಕ್ರದಲ್ಲಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ತಂದೆ – ಮಗಳು ಎನ್ನಲಾಗಿದ್ದು ಮೃತರ ವಾಹನದಲ್ಲಿ ದೊರಕಿದ ಮಾಹಿತಿಯಂತೆ ಬಲ್ಮಠದ ಸ್ಯಾಮುವೆಲ್ ಜೇಸುದಾಸ್ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಲಾರಿ ಚಾಲಕನಿಗೆ ಸ್ಥಳೀಯರು ಧರ್ಮದೇಟು ನೀಡಿದ್ದು , ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದು ಸ್ಥಳದಲ್ಲಿ ಉದ್ರಿಕ್ತ ವಾತಾವರಣ ನಿರ್ಮಾಣವಾಗಿದೆ. ನಂತೂರಿನಲ್ಲಿ ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…