Featured

ಮಂಗಳೂರು: ನಗರದಲ್ಲಿ ಹೆದ್ದಾರಿ ದರೋಡೆಗೆ ಸಂಚು ರೂಪಿಸುತ್ತಿದ್ದ 8 ಮಂದಿ ಆರೋಪಿಗಳು  ಪೊಲೀಸರ ವಶಕ್ಕೆ -Vishwanews24

ಮಂಗಳೂರು: ನಗರದಲ್ಲಿ ಹೆದ್ದಾರಿ ದರೋಡೆಗೆ ಸಂಚು ರೂಪಿಸುತ್ತಿದ್ದ 8 ಮಂದಿ ಆರೋಪಿಗಳು  ಪೊಲೀಸರ ವಶಕ್ಕೆ -Vishwanews24

ಮಂಗಳೂರು: ನಗರದಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆದ್ದಾರಿ ದರೋಡೆ ಮಾಡಲು ಸ್ಥಳೀಯವಾಗಿ ಸಿದ್ಧತೆ ಮಾಡಿಕೊಂಡ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.

ಬಂಧಿತರನ್ನು ಮಾರ್ನಮಿಕಟ್ಟೆ ನಿವಾಸಿ ತೌಸಿ (@ ಪತ್ತೊಂಜಿ ತೌಸಿರ್, ಪ್ರಾಯ(28), ಫರಂಗೀಪೇಟೆ ನಿವಾಸಿ ಮೊಹಮ್ಮದ್ ಅರಾಫತ್ (@ ಅರಫಾ(29), ಬಂಟ್ವಾಳ ನಿವಾಸಿ ನಾಸೀರ್ ಹುಸೈನ್(29), ಮೊಹಮ್ಮದ್ ರಫೀಕ್ (37), ಮೊಹಮ್ಮದ್ ಸಫ್ಘಾನ್ @ ಸಫ್ಘಾನ್(25), ಮೊಹಮ್ಮದ್ ಜೈನುದ್ದೀನ್(24), ಉನೈಝ್ @ ಮೊಹಮ್ಮದ್ ಉನೈಮ್, ಪ್ರಾಯ(26) ಎಂದು ಗುರುತಿಸಲಾಗಿದೆ

ಉಡುಪಿ : ದಯವಿಟ್ಟು ಕೊರೊನಾ ಸೋಂಕನ್ನು ನಿರ್ಲಕ್ಷಿಸದಂತೆ ಸಾರ್ವಜನಿಕರಿಗೆ ಕೈ ಮುಗಿದು ವಿನಂತಿಸಿಕೊಳ್ಳುತ್ತೇನೆ – ಡಿಸಿ ಜಿ. ಜಗದೀಶ್ -Vishwanews24

ಎಪ್ರೀಲ್ 12 ರಂದು ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಕೊರೊನಾ ನೈಟ್ ಕಷ್ಟೂ ಬಗ್ಗೆ ರಾತ್ರಿ ವಿಶೇಷ ರೌಂಡ್ಸ್ ಕರ್ತವ್ಯದಲ್ಲಿದ್ದ ಸಮಯ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಉಲಾಯಿಬೆಟ್ಟು ಗ್ರಾಮದ ಪರಾರಿ ಎಂಬಲ್ಲಿ ಇನ್ನೋವಾ ಕಾರೊಂದನ್ನು ರಸ್ತೆಯ ಬದಿಯಲ್ಲಿ ಪಾರ್ಕ್ ಮಾಡಿ ಮಾರಕಾಯುಧಗಳೊಂದಿಗೆ ಗುಂಪಾಗಿ ನಿಂತುಕೊಂಡು ರಸ್ತೆಯಲ್ಲಿ ಹಾದು ಹೋಗುತ್ತಿದ್ದ ವಾಹನಗಳನ್ನು ತಡೆದು ನಿಲ್ಲಿಸಲು ಪ್ರಯತ್ನಿಸುತ್ತಿದ್ದ ಸಮಯ ಅಲ್ಲಿಗೆ ಪಡೆದುಕೊಳ್ಳಲಾಗಿರುತ್ತದೆ. ದಾಳಿ ಮಾಡಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿಗಳು ಮಂಗಳೂರು ನಗರದ ಹೊರವಲಯದಲ್ಲಿ ಹೆದ್ದಾರಿ ದರೋಡೆಗೆ ಸಂಚು ರೂಫಿಸಿ ಮಂಗಳೂರು ಪರಾರಿ ಎಂಬಲ್ಲಿ ವಾಹನಗಳನ್ನು ತಡೆದು ನಿಲ್ಲಿಸಿ ದರೊಡೆಗೆ ಯತ್ನಿಸುತ್ತಿದ್ದರು. ಆರೋಪಿಗಳ ವಶದಿಂದ ತಲವಾರು-2, ಚೂರಿ-2, ಡ್ರಾಗನ್ ಚೂರಿ-1, ಮೊಬೈಲ್ ಫೋನ್ಗಳು-8, ಮಂಕಿ ಕ್ಯಾಪ್-5. ಮೆಣಸಿನ ಹುಡಿ ಪ್ಯಾಕೆಟ್-3, ಕೆಎ-09-ಎನ್-7886 ನೇ ಇನ್ನೋವಾ ಕಾರು ಹೀಗೆ ಒಟ್ಟು 10,89.490/- ಮೌಲ್ಯದ ಸೊತ್ತನ್ನು ವಶಪಡಿಸಿಕೊಳ್ಳಲಾಗಿದೆ. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಡಿಸಿಪಿ ಹರಿರಾಂ ಶಂಕರ್ ಐ.ಪಿ.ಎಸ್ ಹಾಗೂ ಅಪರಾಧ & ಸಂಚಾರ ವಿಭಾಗದ ಡಿಸಿಪಿಯವರಾದ ವಿನಯ್ ಎ ಗಾಂವರ್ ಮಾರ್ಗದರ್ಶನದಲ್ಲಿ ಮಂಗಳೂರು ಸಿಬಿ ಘಟಕದ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್, ಪಿಎಸ್ಐ ರವರಾದ ರಾಜೇಂದ್ರ ಚಿ, ಪ್ರದೀಪ್ ಟಿ ಆರ್ ಮತ್ತು ಸಿಸಿಬಿ ಸಿಬ್ಬಂದಿಗಳು ಈ ಕಾರ್ಯಾಚರಣೆಯನ್ನು ಭಾಗವಹಿಸಿದ್ದರು.

ಮುಷ್ಕರ ಹೂಡಿ ಸಾರ್ವಜನಿಕರನ್ನು ಇನ್ನಷ್ಟು ಸಂಕಷ್ಟಕ್ಕೆ ಒಳಪಡಿಸುವುದು ಸರಿಯಲ್ಲ , ಕರ್ತವ್ಯಕ್ಕೆ ಹಾಜರಾಗುವಂತೆ ಸಚಿವ ಕೋಟ ಮನವಿ -Vishwanews24

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago