ಮಂಗಳೂರು,: ನಗರದ ನೂತನ ಪೊಲೀಸ್ ಆಯುಕ್ತರಾಗಿ ವಿಕಾಸ್ ಕುಮಾರ್ ಅವರು ಜೂ.29 ರ ಸೋಮವಾರ ಅಧಿಕಾರ ಸ್ವೀಕಾರ ಮಾಡಿದರು.
ನಿರ್ಗಮನ ಪೊಲೀಸ್ ಆಯುಕ್ತರಾದ ಡಾ.ಪಿ.ಎಸ್ ಹರ್ಷ ಅವರು ಈಗಾಗಲೇ ವಾರ್ತಾ ಇಲಾಖೆಯ ಆಯುಕ್ತರಾಗಿ ಬೆಂಗಳೂರಿನಲ್ಲಿ ಅಧಿಕಾರ ಸ್ವೀಕರಿಸಿದ್ದರು.
ಇಂದು ಬೆಳಗ್ಗೆ ನೂತನ ಮಂಗಳೂರು ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ವಿಕಾಸ್ ಕುಮಾರ್ ಅವರು ಹಿಂದೆ ಚಿಕ್ಕಮಂಗಳೂರು ಎಸ್ಪಿಯಾಗಿ, ಆಂತರಿಕ ಭದ್ರತೆ ವಿಭಾಗ, ನಕ್ಸಲ್ ನಿಗ್ರಹದಳದ ಡಿಐಜಿಯಾಗಿ ಕರ್ತವ್ಯ ನಿರ್ವಹಿಸಿದ್ದರು.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…