ಮಂಗಳೂರು,: ಮಂಗಳೂರು ನಗರದ ಪ್ರತಿಷ್ಟಿತ ಮಳಿಗೆಯಾದ ಸಿಟಿ ಸೆಂಟರ್ ನ ಏಳನೇ ಮಹಡಿಯಲ್ಲಿ ಶಾಟ್ ಸರ್ಕೂಟ್ ನಿಂದಾಗಿ ಬೆಂಕಿ ಹಚ್ಚಿಕೊಂಡಿದೆ.
ಬೆಂಕಿಯಿಂದ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ಧಾವಿಸಿ ಬಂದ ಪಾಂಡೇಶ್ವರ ಆಗ್ನಿ ಶಾಮಕ ದಳ ಪರಿಸ್ಥಿತಿಯನ್ನು ನಿಯಂತ್ರಿಸಿದೆ.
ಅಧಿಕಾರಿಗಳ, ಜನಪ್ರತಿನಿಧಿಗಳ ಶಿಫಾರಿಸ್ಸಿನ ಮೇಲೆ ಇಂದಿನವರೆಗೂ ನಡೆದುಕೊಂಡು ಬಂದಿರುವ ಈ ಮಳಿಗೆಯಲ್ಲಿ ಇದೀಗ ಬೆಂಕಿ ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.
ಸಂಪೂರ್ಣ ಬಂದ್ ಆಗಿರುವ ಈ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದಲ್ಲಿ ಅಗ್ನಿಶಾಮಕ ದಳಕ್ಕೂ ಕಂಟ್ರೋಲ್ ಮಾಡಲಾರದಂತಹ ಸ್ಥಿತಿಯಿರುವ ಕಾರಣ ಅಗ್ನಿಶಾಮಕ ದಳ ಇಂದಿನವರೆಗೂ ಈ ಮಳಿಗೆಗೆ ಫೈರ್ ಸೇಫ್ಟಿ ಕ್ಲಿಯರೆನ್ಸ್ ನೀಡಿಲ್ಲ.
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…