ಮಂಗಳೂರು,: ಮಂಗಳೂರು ನಗರದ ಪ್ರತಿಷ್ಟಿತ ಮಳಿಗೆಯಾದ ಸಿಟಿ ಸೆಂಟರ್ ನ ಏಳನೇ ಮಹಡಿಯಲ್ಲಿ ಶಾಟ್ ಸರ್ಕೂಟ್ ನಿಂದಾಗಿ ಬೆಂಕಿ ಹಚ್ಚಿಕೊಂಡಿದೆ.
ಬೆಂಕಿಯಿಂದ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ಧಾವಿಸಿ ಬಂದ ಪಾಂಡೇಶ್ವರ ಆಗ್ನಿ ಶಾಮಕ ದಳ ಪರಿಸ್ಥಿತಿಯನ್ನು ನಿಯಂತ್ರಿಸಿದೆ.
ಅಧಿಕಾರಿಗಳ, ಜನಪ್ರತಿನಿಧಿಗಳ ಶಿಫಾರಿಸ್ಸಿನ ಮೇಲೆ ಇಂದಿನವರೆಗೂ ನಡೆದುಕೊಂಡು ಬಂದಿರುವ ಈ ಮಳಿಗೆಯಲ್ಲಿ ಇದೀಗ ಬೆಂಕಿ ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.
ಸಂಪೂರ್ಣ ಬಂದ್ ಆಗಿರುವ ಈ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದಲ್ಲಿ ಅಗ್ನಿಶಾಮಕ ದಳಕ್ಕೂ ಕಂಟ್ರೋಲ್ ಮಾಡಲಾರದಂತಹ ಸ್ಥಿತಿಯಿರುವ ಕಾರಣ ಅಗ್ನಿಶಾಮಕ ದಳ ಇಂದಿನವರೆಗೂ ಈ ಮಳಿಗೆಗೆ ಫೈರ್ ಸೇಫ್ಟಿ ಕ್ಲಿಯರೆನ್ಸ್ ನೀಡಿಲ್ಲ.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…