ಮಂಗಳೂರು,: ಮಂಗಳೂರು ನಗರದ ಪ್ರತಿಷ್ಟಿತ ಮಳಿಗೆಯಾದ ಸಿಟಿ ಸೆಂಟರ್ ನ ಏಳನೇ ಮಹಡಿಯಲ್ಲಿ ಶಾಟ್ ಸರ್ಕೂಟ್ ನಿಂದಾಗಿ ಬೆಂಕಿ ಹಚ್ಚಿಕೊಂಡಿದೆ.
ಬೆಂಕಿಯಿಂದ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ಧಾವಿಸಿ ಬಂದ ಪಾಂಡೇಶ್ವರ ಆಗ್ನಿ ಶಾಮಕ ದಳ ಪರಿಸ್ಥಿತಿಯನ್ನು ನಿಯಂತ್ರಿಸಿದೆ.
ಅಧಿಕಾರಿಗಳ, ಜನಪ್ರತಿನಿಧಿಗಳ ಶಿಫಾರಿಸ್ಸಿನ ಮೇಲೆ ಇಂದಿನವರೆಗೂ ನಡೆದುಕೊಂಡು ಬಂದಿರುವ ಈ ಮಳಿಗೆಯಲ್ಲಿ ಇದೀಗ ಬೆಂಕಿ ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.
ಸಂಪೂರ್ಣ ಬಂದ್ ಆಗಿರುವ ಈ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದಲ್ಲಿ ಅಗ್ನಿಶಾಮಕ ದಳಕ್ಕೂ ಕಂಟ್ರೋಲ್ ಮಾಡಲಾರದಂತಹ ಸ್ಥಿತಿಯಿರುವ ಕಾರಣ ಅಗ್ನಿಶಾಮಕ ದಳ ಇಂದಿನವರೆಗೂ ಈ ಮಳಿಗೆಗೆ ಫೈರ್ ಸೇಫ್ಟಿ ಕ್ಲಿಯರೆನ್ಸ್ ನೀಡಿಲ್ಲ.
ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ ಸಾಧ್ಯತೆ ; ಕರಾವಳಿ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ…
ಮೇ 16ರಂದು ಇತಿಹಾಸ ಪ್ರಸಿದ್ದ ಕಾಪು "ಪಿಲಿಕೋಲ" ಕಾಪು: ತನ್ನದೇ ಆದ ವಿಶಿಷ್ಟ- ವೈಶಿಷ್ಟ್ಯತೆಗಳಿಂದಾಗಿ ಕರಾವಳಿ ಜಿಲ್ಲೆಗಳು ಮಾತ್ರವಲ್ಲದೇ ದೇಶ-ವಿದೇಶಗಳಲ್ಲಿಯೂ…
ಕಾಪು ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ದೋಣಿ ಸ್ಥಳೀಯ ನಾಡದೋಣಿ ಗೆ ಡಿಕ್ಕಿ ಪ್ರಕರಣ: ಎಸ್ ಡಿ ಪಿ ಐ ಖಂಡನೆ…
ಕಾರ್ಕಳ : ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ: ರಾಜ್ಯ ಸರ್ಕಾರಕ್ಕೆ ಉದಯ ಶೆಟ್ಟಿ ಮುನಿಯಾಲು ಧನ್ಯವಾದ ಸಲ್ಲಿಕೆ ಕಾರ್ಕಳದಲ್ಲಿ…
ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ ಡೀಸೆಲ್ ಪೂರೈಕೆಗೆ ಕೇಂದ್ರ ಸಚಿವರಿಗೆ ಮನವಿ ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ…
ಕಟಪಾಡಿ ಅಂಡರ್ಪಾಸ್ ವಾರದೊಳಗೆ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿ: ರಾ. ಹೆ. 66ರ ಕಟಪಾಡಿ ಜಂಕ್ಷನ್ನಲ್ಲಿ ಅಂಡರ್ಪಾಸ್ ಮತ್ತು ವೆಹಿಕಲ್…