Featured

ಮಂಗಳೂರು: ನಗರದ ಬಸ್ ಗಳಲ್ಲಿ ಅಳವಡಿಸಿರುವ ಕರ್ಕಶ ಹಾರ್ನ್ ವಿರುದ್ಧ ಪೊಲೀಸರಿಂದ ವಿಶೇಷ ಕಾರ್ಯಾಚರಣೆ -Vishwanews24

ಮಂಗಳೂರು: ನಗರದ ಬಸ್ ಗಳಲ್ಲಿ ಅಳವಡಿಸಿರುವ ಕರ್ಕಶ ಹಾರ್ನ್ ವಿರುದ್ದ ಆ. 21 ರ ಮಂಗಳವಾರ ಸಂಚಾರ ಪೊಲೀಸರು ಕಾರ್ಯಾಚರಣೆ ನಡೆಸಿ ಒಟ್ಟು 68 ಹಾರ್ನ್ ಗಳನ್ನು ತೆರವು ಮಾಡಿದರು.

ನಗರದ ಆರ್.ಟಿ.ಓ , ಬಿಜೈ ರಸ್ತೆ ಫಳ್ನೀರ್ ಪಂಪ್ ವೆಲ್ , ಬೈಕಂಪಾಡಿ, ಮೊದಲಾದ ಕಡೆ ಕಾರ್ಯಾಚರಣೆ ನಡೆಸಲಾಯಿತು. ಈ ಹಿಂದೆಯೂ ಹಲವು ಬಾರಿ ಬಸ್ ಗಳಲ್ಲಿ ಅಳವಡಿಸಿದ್ದ ಕರ್ಕಳ ಹಾರ್ಣ್ ಗಳನ್ನು ತೆರವು ಮಾಡಲಾಗಿತ್ತು. ಆದರೆ ಬಸ್ ಚಾಲಕರು ಮತ್ತೆ ಕರ್ಕಶ ಹಾರ್ನ್ ಗಳನ್ನ ಮತ್ತೆ ಅಳವಡಿಸಿದ್ದು, ಅವರಿಗೆ ಎಚ್ಚರಿಕೆ ನೀಡಲಾಗಿದೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿರುವ ಹರ್ಷ ಅವರು, ‘ಕರ್ಕಶ ಹಾರ್ನ್ ವಿರುದ್ಧ ವಿಶೇಷ ಕಾರ್ಯಾಚರಣೆಯನ್ನು ನಡೆಸಲಾಗಿದ್ದು ಇನ್ನು ಮಂಗಳೂರು ಸ್ವಲ್ಪ ಮಟ್ಟಿಗೆ ಶಾಂತವಾಗಬಹುದು ಎಂದು ಬರೆದುಕೊಂಡಿದ್ದಾರೆ.’

ಕಂಕನಾಡಿ ಕದ್ರಿ ಪಾಂಡೇಶ್ವರ ಸುರತ್ಕಲ್ ಸಂಚಾರ ಪೊಲೀಸರು ಏಕಕಾಲದಲ್ಲಿ ಎಲ್ಲಾ ಕಡೆ ಕಾರ್ಯಾಚರಣೆ ನಡೆಸಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

8 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

8 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

9 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

9 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

10 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

10 hours ago