Featured

ಮಂಗಳೂರು : ನನಗೆ ಅಪಮಾನ ಮಾಡಿದವರನ್ನು ಒಂದು ತಿಂಗಳ ಒಳಗೆ ಬೀದಿಯಲ್ಲಿ ಹುಚ್ಚರಂತೆ ಓಡಿಸುವೆ : ಕೊರಗಜ್ಜನ ನುಡಿ -Vishwanews24

ಮಂಗಳೂರು : ನನಗೆ ಅಪಮಾನ ಮಾಡಿದವರನ್ನು ಒಂದು ತಿಂಗಳ ಒಳಗೆ ಬೀದಿಯಲ್ಲಿ ಹುಚ್ಚರಂತೆ ಓಡಿಸುವೆ : ಕೊರಗಜ್ಜನ ನುಡಿ -Vishwanews24

ಮಂಗಳೂರು : ತುಳುನಾಡ ಅರಾಧ್ಯ ದೈವ ಕೊರಗಜ್ಜನಿಗೆ ಮದುವೆ ಕಾರ್ಯಕ್ರಮದಲ್ಲಿ ಅವಮಾನ ಮಾಡಿದ ದೈವದ ಮುಂದೆ ಭಕ್ತರು ತಂದಿದ್ದು, ನನಗೆ ಅವಮಾನ ಮಾಡಿದವರನ್ನು ಒಂದು ತಿಂಗಳ ಒಳಗೆ ಬೀದಿಯಲ್ಲಿ ಹುಚ್ಚರಂತೆ ಓಡಿಸುವೆ ಎಂದು ಕೊರಗಜ್ಜ ದೈವ ನುಡಿ ಕೊಟ್ಟಿದೆ.

ಅತ್ತಾವರದಲ್ಲಿ ನಡೆದ ಕೊರಗಜ್ಜ ನೇಮದಲ್ಲಿ ವಿಟ್ಲದಲ್ಲಿ ಅನ್ಯಧರ್ಮಿಯರಿಂದ ಕೊರಗಜ್ಜನಿಗೆ ಆದ ಅವಮಾನದ ವಿಚಾರವನ್ನು ದೈವದ ಮುಂದೆ ಭಕ್ತರು ಕೇಳಿದ್ದು, ಕೊರಗಜ್ಜ ದೈವ ತನ್ನ ಭಕ್ತರಿಗೆ ಅಭಯವನ್ನು ನೀಡಿದ್ದು, ನನಗೆ ಅವಮಾನ ಮಾಡಿದವರನ್ನು ಒಂದು ತಿಂಗಳ ಒಳಗೆ ಬೀದಿಯಲ್ಲಿ ಹುಚ್ಚರಂತೆ ಓಡಿಸುವೆ ಎಂದು ಹೇಳಿದೆ.

ಉಪ್ಪಳದ ಯುವಕನ ಜೊತೆ ಕೊಳ್ನಾಡು ಗ್ರಾಮದ ಅಝೀಝ್ ಎಂಬವರ ಮಗಳ ಮದುವೆ ನಿಶ್ಚಯವಾಗಿತ್ತು. ವಧುವಿನ ಮನೆಗೆ ರಾತ್ರಿ ವರನ ಸ್ನೇಹಿತರ ಬಳಗ ಆಗಮಿಸಿತ್ತು. ಈ ವೇಳೆ ವರ ಕೊರಗಜ್ಜನ ವೇಷ-ಭೂಷಣ ಧರಿಸಿ ಬಂದಿದ್ದ. ತಲೆಗೆ ಅಡಿಕೆ ಹಾಳೆ ಟೋಪಿ, ಮುಖಕ್ಕೆ ಕಪ್ಪು ಬಣ್ಣ ಹಚ್ಚಿಕೊಂಡು ಬಂದಿದ್ದ. ವರ ಹಾಗೂ ತಂಡ ವಧುವಿನ ಮನೆ ಮುಂದಿನ ರಸ್ತೆಯಲ್ಲಿ ಹಾಡು ಹೇಳಿ ಕುಣಿಯುತ್ತಾ ಬಂದಿತ್ತು. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

 

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago