ಮಂಗಳೂರು : ತುಳುನಾಡ ಅರಾಧ್ಯ ದೈವ ಕೊರಗಜ್ಜನಿಗೆ ಮದುವೆ ಕಾರ್ಯಕ್ರಮದಲ್ಲಿ ಅವಮಾನ ಮಾಡಿದ ದೈವದ ಮುಂದೆ ಭಕ್ತರು ತಂದಿದ್ದು, ನನಗೆ ಅವಮಾನ ಮಾಡಿದವರನ್ನು ಒಂದು ತಿಂಗಳ ಒಳಗೆ ಬೀದಿಯಲ್ಲಿ ಹುಚ್ಚರಂತೆ ಓಡಿಸುವೆ ಎಂದು ಕೊರಗಜ್ಜ ದೈವ ನುಡಿ ಕೊಟ್ಟಿದೆ.
ಅತ್ತಾವರದಲ್ಲಿ ನಡೆದ ಕೊರಗಜ್ಜ ನೇಮದಲ್ಲಿ ವಿಟ್ಲದಲ್ಲಿ ಅನ್ಯಧರ್ಮಿಯರಿಂದ ಕೊರಗಜ್ಜನಿಗೆ ಆದ ಅವಮಾನದ ವಿಚಾರವನ್ನು ದೈವದ ಮುಂದೆ ಭಕ್ತರು ಕೇಳಿದ್ದು, ಕೊರಗಜ್ಜ ದೈವ ತನ್ನ ಭಕ್ತರಿಗೆ ಅಭಯವನ್ನು ನೀಡಿದ್ದು, ನನಗೆ ಅವಮಾನ ಮಾಡಿದವರನ್ನು ಒಂದು ತಿಂಗಳ ಒಳಗೆ ಬೀದಿಯಲ್ಲಿ ಹುಚ್ಚರಂತೆ ಓಡಿಸುವೆ ಎಂದು ಹೇಳಿದೆ.
ಉಪ್ಪಳದ ಯುವಕನ ಜೊತೆ ಕೊಳ್ನಾಡು ಗ್ರಾಮದ ಅಝೀಝ್ ಎಂಬವರ ಮಗಳ ಮದುವೆ ನಿಶ್ಚಯವಾಗಿತ್ತು. ವಧುವಿನ ಮನೆಗೆ ರಾತ್ರಿ ವರನ ಸ್ನೇಹಿತರ ಬಳಗ ಆಗಮಿಸಿತ್ತು. ಈ ವೇಳೆ ವರ ಕೊರಗಜ್ಜನ ವೇಷ-ಭೂಷಣ ಧರಿಸಿ ಬಂದಿದ್ದ. ತಲೆಗೆ ಅಡಿಕೆ ಹಾಳೆ ಟೋಪಿ, ಮುಖಕ್ಕೆ ಕಪ್ಪು ಬಣ್ಣ ಹಚ್ಚಿಕೊಂಡು ಬಂದಿದ್ದ. ವರ ಹಾಗೂ ತಂಡ ವಧುವಿನ ಮನೆ ಮುಂದಿನ ರಸ್ತೆಯಲ್ಲಿ ಹಾಡು ಹೇಳಿ ಕುಣಿಯುತ್ತಾ ಬಂದಿತ್ತು. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು.
ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ ಜಿಲ್ಲೆಯ ಚಿಂಚಿನಾಡ…
ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…
ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…
ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…
ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…