Featured

ಮಂಗಳೂರು : ನನಗೆ ಅಪಮಾನ ಮಾಡಿದವರನ್ನು ಒಂದು ತಿಂಗಳ ಒಳಗೆ ಬೀದಿಯಲ್ಲಿ ಹುಚ್ಚರಂತೆ ಓಡಿಸುವೆ : ಕೊರಗಜ್ಜನ ನುಡಿ -Vishwanews24

ಮಂಗಳೂರು : ನನಗೆ ಅಪಮಾನ ಮಾಡಿದವರನ್ನು ಒಂದು ತಿಂಗಳ ಒಳಗೆ ಬೀದಿಯಲ್ಲಿ ಹುಚ್ಚರಂತೆ ಓಡಿಸುವೆ : ಕೊರಗಜ್ಜನ ನುಡಿ -Vishwanews24

ಮಂಗಳೂರು : ತುಳುನಾಡ ಅರಾಧ್ಯ ದೈವ ಕೊರಗಜ್ಜನಿಗೆ ಮದುವೆ ಕಾರ್ಯಕ್ರಮದಲ್ಲಿ ಅವಮಾನ ಮಾಡಿದ ದೈವದ ಮುಂದೆ ಭಕ್ತರು ತಂದಿದ್ದು, ನನಗೆ ಅವಮಾನ ಮಾಡಿದವರನ್ನು ಒಂದು ತಿಂಗಳ ಒಳಗೆ ಬೀದಿಯಲ್ಲಿ ಹುಚ್ಚರಂತೆ ಓಡಿಸುವೆ ಎಂದು ಕೊರಗಜ್ಜ ದೈವ ನುಡಿ ಕೊಟ್ಟಿದೆ.

ಅತ್ತಾವರದಲ್ಲಿ ನಡೆದ ಕೊರಗಜ್ಜ ನೇಮದಲ್ಲಿ ವಿಟ್ಲದಲ್ಲಿ ಅನ್ಯಧರ್ಮಿಯರಿಂದ ಕೊರಗಜ್ಜನಿಗೆ ಆದ ಅವಮಾನದ ವಿಚಾರವನ್ನು ದೈವದ ಮುಂದೆ ಭಕ್ತರು ಕೇಳಿದ್ದು, ಕೊರಗಜ್ಜ ದೈವ ತನ್ನ ಭಕ್ತರಿಗೆ ಅಭಯವನ್ನು ನೀಡಿದ್ದು, ನನಗೆ ಅವಮಾನ ಮಾಡಿದವರನ್ನು ಒಂದು ತಿಂಗಳ ಒಳಗೆ ಬೀದಿಯಲ್ಲಿ ಹುಚ್ಚರಂತೆ ಓಡಿಸುವೆ ಎಂದು ಹೇಳಿದೆ.

ಉಪ್ಪಳದ ಯುವಕನ ಜೊತೆ ಕೊಳ್ನಾಡು ಗ್ರಾಮದ ಅಝೀಝ್ ಎಂಬವರ ಮಗಳ ಮದುವೆ ನಿಶ್ಚಯವಾಗಿತ್ತು. ವಧುವಿನ ಮನೆಗೆ ರಾತ್ರಿ ವರನ ಸ್ನೇಹಿತರ ಬಳಗ ಆಗಮಿಸಿತ್ತು. ಈ ವೇಳೆ ವರ ಕೊರಗಜ್ಜನ ವೇಷ-ಭೂಷಣ ಧರಿಸಿ ಬಂದಿದ್ದ. ತಲೆಗೆ ಅಡಿಕೆ ಹಾಳೆ ಟೋಪಿ, ಮುಖಕ್ಕೆ ಕಪ್ಪು ಬಣ್ಣ ಹಚ್ಚಿಕೊಂಡು ಬಂದಿದ್ದ. ವರ ಹಾಗೂ ತಂಡ ವಧುವಿನ ಮನೆ ಮುಂದಿನ ರಸ್ತೆಯಲ್ಲಿ ಹಾಡು ಹೇಳಿ ಕುಣಿಯುತ್ತಾ ಬಂದಿತ್ತು. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

 

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

21 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

22 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

23 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

23 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

23 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago