Featured

ಮಂಗಳೂರು : ನಮ್ಮಲ್ಲಿ ಗೋ ಬ್ಯಾಕ್ ಎಂದು ಹೇಳಿದವರಿಗೆ ಇನ್ನೊಂದು ಕ್ಷೇತ್ರದಲ್ಲಿ ಸೀಟು ಕೊಟ್ಟಿದ್ದಾರೆ : ರಘುಪತಿ ಭಟ್ – vishwanews24

ಮಂಗಳೂರು : ನಮ್ಮಲ್ಲಿ ಗೋ ಬ್ಯಾಕ್ ಎಂದು ಹೇಳಿದವರಿಗೆ ಇನ್ನೊಂದು ಕ್ಷೇತ್ರದಲ್ಲಿ ಸೀಟು ಕೊಟ್ಟಿದ್ದಾರೆ : ರಘುಪತಿ ಭಟ್

ಮಂಗಳೂರು : ನಮ್ಮಲ್ಲಿ ಗೋಬ್ಯಾಕ್ ಎಂದು ಹೇಳಿದವರಿಗೆ ಇನ್ನೊಂದು ಕ್ಷೇತ್ರದಲ್ಲಿ ಸೀಟು ಕೊಟ್ಟಿದ್ದಾರೆ ಎಂದು ಪರೋಕ್ಷವಾಗಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ರಘುಪತಿ ಭಟ್ ವ್ಯಂಗ್ಯವಾಡಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು ಬಿಜೆಪಿ ನಾಯಕರ ವಿರುದ್ಧ ಮತ್ತೊಮ್ಮೆ ಕಿಡಿಕಾರಿದರು. ನಮ್ಮಲ್ಲಿ ಗೋ ಬ್ಯಾಕ್ ಎಂದು ಹೇಳಿದವರಿಗೆ ಇನ್ನೊಂದು ಕ್ಷೇತ್ರದಲ್ಲಿ ಸೀಟು ಕೊಟ್ಟಿದ್ದಾರೆ ಎಂದು ಪರೋಕ್ಷವಾಗಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ವ್ಯಂಗ್ಯವಾಡಿದ ರಘುಪತಿ ಭಟ್, ಸೋತವರನ್ನು ಲೋಕಸಭೆಗೆ ನಿಲ್ಲಿಸಿದ್ದಾರೆ. ಜನಪ್ರತಿನಿಧಿಯಾಗಿ ನಾನು ಸಕ್ರಿಯವಾಗಿ ಕೆಲಸ ಮಾಡಿದವನು, ಚುನಾವಣಾ ರಾಜಕೀಯದಿಂದ ಹೊರಬರುವಷ್ಟು ವಯಸ್ಸು ನನ್ನದಲ್ಲ ಎಂದರು.

ಸೀಟು ತಪ್ಪಿಸುವಾಗ ಟಿವಿ ಯಲ್ಲಿ ನೋಡಿ ಗೊತ್ತಾಗೋದಲ್ಲ, ನಾಯಕರು ಕರೆದು ಈ ಕಾರಣಕ್ಕಾಗಿ ಕೊಡೊದಕ್ಕೆ ಆಗಲ್ಲ ಎಂದು ಹೇಳಬೇಕು. ಕೊಡ್ತೇನೆ ಕೊಡ್ತೇನೆ ಎಂದು ಹೇಳಿ ತಪ್ಪಿಸೋದು ಒಳ್ಳೆಯ ಲಕ್ಷಣವಲ್ಲ, ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆಯ ಮಾನದಂಡ ಏನು ಎಂಬುದರ ಬಗ್ಗೆ ಪಕ್ಷ ಆತ್ಮವಿಮರ್ಶೆ ಮಾಡಬೇಕು ಎಂದು ಹೇಳಿದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

23 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

23 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

23 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

24 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

24 hours ago