ಮಂಗಳೂರು : ನಮ್ಮಲ್ಲಿ ಗೋಬ್ಯಾಕ್ ಎಂದು ಹೇಳಿದವರಿಗೆ ಇನ್ನೊಂದು ಕ್ಷೇತ್ರದಲ್ಲಿ ಸೀಟು ಕೊಟ್ಟಿದ್ದಾರೆ ಎಂದು ಪರೋಕ್ಷವಾಗಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ರಘುಪತಿ ಭಟ್ ವ್ಯಂಗ್ಯವಾಡಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು ಬಿಜೆಪಿ ನಾಯಕರ ವಿರುದ್ಧ ಮತ್ತೊಮ್ಮೆ ಕಿಡಿಕಾರಿದರು. ನಮ್ಮಲ್ಲಿ ಗೋ ಬ್ಯಾಕ್ ಎಂದು ಹೇಳಿದವರಿಗೆ ಇನ್ನೊಂದು ಕ್ಷೇತ್ರದಲ್ಲಿ ಸೀಟು ಕೊಟ್ಟಿದ್ದಾರೆ ಎಂದು ಪರೋಕ್ಷವಾಗಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ವ್ಯಂಗ್ಯವಾಡಿದ ರಘುಪತಿ ಭಟ್, ಸೋತವರನ್ನು ಲೋಕಸಭೆಗೆ ನಿಲ್ಲಿಸಿದ್ದಾರೆ. ಜನಪ್ರತಿನಿಧಿಯಾಗಿ ನಾನು ಸಕ್ರಿಯವಾಗಿ ಕೆಲಸ ಮಾಡಿದವನು, ಚುನಾವಣಾ ರಾಜಕೀಯದಿಂದ ಹೊರಬರುವಷ್ಟು ವಯಸ್ಸು ನನ್ನದಲ್ಲ ಎಂದರು.
ಸೀಟು ತಪ್ಪಿಸುವಾಗ ಟಿವಿ ಯಲ್ಲಿ ನೋಡಿ ಗೊತ್ತಾಗೋದಲ್ಲ, ನಾಯಕರು ಕರೆದು ಈ ಕಾರಣಕ್ಕಾಗಿ ಕೊಡೊದಕ್ಕೆ ಆಗಲ್ಲ ಎಂದು ಹೇಳಬೇಕು. ಕೊಡ್ತೇನೆ ಕೊಡ್ತೇನೆ ಎಂದು ಹೇಳಿ ತಪ್ಪಿಸೋದು ಒಳ್ಳೆಯ ಲಕ್ಷಣವಲ್ಲ, ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆಯ ಮಾನದಂಡ ಏನು ಎಂಬುದರ ಬಗ್ಗೆ ಪಕ್ಷ ಆತ್ಮವಿಮರ್ಶೆ ಮಾಡಬೇಕು ಎಂದು ಹೇಳಿದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…