Featured

ಮಂಗಳೂರು: ನರ್ಸಿಂಗ್ ಕಾಲೇಜಿನಲ್ಲಿ ರ್‍ಯಾಗಿಂಗ್ ಪ್ರಕರಣ: 9 ಮಂದಿ ಅರೆಸ್ಟ್ – Vishwanews24

ಮಂಗಳೂರು: ನರ್ಸಿಂಗ್ ಕಾಲೇಜಿನಲ್ಲಿ ರ್‍ಯಾಗಿಂಗ್ ಪ್ರಕರಣ: 9 ಮಂದಿ ಅರೆಸ್ಟ್ – Vishwanews24

ಮಂಗಳೂರು :ನಗರದ ನರ್ಸಿಂಗ್ ಕಾಲೇಜೊಂದರಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ತಮ್ಮ ಅಪಾರ್ಟ್ ಮೆಂಟ್ ನ ಕೊಠಡಿಯಲ್ಲಿ ಅಕ್ರಮ ಬಂಧನದಲ್ಲಿಟ್ಟು ಗಡ್ಡ ಬೋಳಿಸಿ, ಹಣ ನೀಡುವಂತೆ ಪೀಡಿಸಿ, ಹಲ್ಲೆ ನಡೆಸಿ, ಕೊಲೆ ಬೆದರಿಕೆಯೊಡ್ಡಿ ರ್‍ಯಾಗಿಂಗ್ ನಡೆಸಿದ ಆರೋಪದಲ್ಲಿ 9 ಮಂದಿಯನ್ನು ಪಾಂಡೇಶ್ವರ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಬಂಧಿತರನ್ನು ಅಭಿ, ಅಲೆಕ್ಸ್, ನಂದು, ಶ್ರೀಕುಮಾರ್, ಶಿಹಾಸ್, ಪ್ರವೀಶ್, ಗೋಪಿಕೃಷ್ಣ, ಹಸನ್, ವಿಷ್ಣು, ಜಾಸಿಲ್, ಅಲೆನ್ ಎಂದು ಗುರುತಿಸಲಾಗಿದ್ದು, ಬಂಧಿತರಲ್ಲಿ 7 ಮಂದಿ ಬೇರೊಂದು ಕಾಲೇಜಿನ ವಿದ್ಯಾರ್ಥಿಗಳು , ಓರ್ವ ಸಂತ್ರಸ್ತ ವಿದ್ಯಾರ್ಥಿಗಳ ಸೀನಿಯರ್ ಹಾಗೂ ಮತ್ತೋರ್ವ ಬಂಧಿಸಲ್ಪಟ್ಟವರು.

ಮಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ ಅಮಲ್ ಗಿರೀಶ್ ಅವರು ಸ್ನೇಹಿತ ಕಾರ್ತಿಕ್ ವಿಜಯನ್ ಜತೆ ಅಪಾರ್ಟ್‌ಮೆಂಟ್ ಗೆ ತೆರಳುತ್ತಿದ್ದ ಸಂದರ್ಭ ಆರೋಪಿಗಳು ಇಬ್ಬರನ್ನು ಅವರ ರೂಮಿಗೆ ಕರೆದುಕೊಂಡು ಹೋಗಿ ಬಲವಂತವಾಗಿ ಹಾಡಿಸಿದ್ದಾರೆ. ಗಡ್ಡವನ್ನು ಬೋಳಿಸಿದ್ದಾರೆ. ಹಣ ನೀಡುವಂತೆ ಒತ್ತಾಯಿಸಿದ್ದು, ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. 270 ರೂ. ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಹೆಲ್ಮೆಟ್ ಮತ್ತು ಕೈಯಿಂದ ಹಲ್ಲೆ ನಡೆಸಿದ್ದಾರೆ ಎಂದು ಅಮಲ್ ಗಿರೀಶ್ ಪೊಲೀಸರಿಗೆ ದೂರು ನೀಡಿದ್ದರು. ಪಾಂಡೇಶ್ವರ ಠಾಣಾ ಇನ್ಸ್ಪೆಕ್ಟರ್ ಲೋಕೇಶ್ ಎ.ಸಿ. ಹಾಗು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪಿಎಸ್ಐ ಶೀತಲ್ ಅಲಗೂರ್ ಅವರು ಸಿಬ್ಬಂದಿ ಜತೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

Vishwa News 24

Recent Posts

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ – vishwanews24

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…

15 hours ago

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ – vishwanews24

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…

15 hours ago

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

17 hours ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

18 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

19 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

19 hours ago