ಮಂಗಳೂರು : ತಾನು ವಾಸವಾಗಿದ್ದ ಅಪಾರ್ಟ್ಮೆಂಟಿನ ಬಾಡಿಗೆ ಪ್ಲ್ಯಾಟ್ ನಲ್ಲಿ ವಿದ್ಯಾರ್ಥಿನಿಯೋರ್ವಳು ನೇಣಿಗೆ ಶರಣಾಗಿರುವ ಘಟನೆ ಅತ್ತಾವರ ಮಂಜುಶೆಟ್ಟಿ ಕಾಂಪೌಂಡಿನಲ್ಲಿ ಅ.25 ರ ಶುಕ್ರವಾರ ತಡರಾತ್ರಿ ನಡೆದಿದೆ.
ವಿದ್ಯಾರ್ಥಿನಿಯನ್ನು ಕೇರಳ ಮೂಲದ ಅನುಪಮಾ (23) ಎಂದು ಗುರುತಿಸಲಾಗಿದೆ. . ವಿದ್ಯಾರ್ಥಿನಿಯು ಫಾದರ್ ಮುಲ್ಲರ್ಸ್ ಕಾಲೇಜಿನಲ್ಲಿ ನರ್ಸಿಂಗ್ ಕಲಿಯುತ್ತಿದ್ದಳು. ಆದರೆ, ತಾನು ತಂಗಿದ್ದ ಪಿಜಿಯ ಕೊಠಡಿಯಲ್ಲಿ ಫ್ಯಾನಿಗೆ ನೇಣು ಹಾಕಿದ ಸ್ಥಿತಿಯಲ್ಲಿ ಶುಕ್ರವಾರ ರಾತ್ರಿ ಆಕೆಯ ಮೃತದೇಹ ಪತ್ತೆಯಾಗಿದೆ.
ಅನುಪಮಾ ತಾಯಿ ವಿದೇಶದಲ್ಲಿದ್ದು, ಈಕೆ ಈ ಅಪಾರ್ಟ್ಮೆಂಟಿನಲ್ಲಿ ಕಳೆದ ಒಂದು ವರ್ಷದಿಂದ ವಾಸ್ತವ್ಯ ಹೂಡಿದ್ದಳು ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಪಾಂಡೇಶ್ವರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರೇಮ ವೈಫಲ್ಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…