ಮಂಗಳೂರು : ನಾಡದೋಣಿ ಮೀನುಗಾರರಿಗೆ ಔಟ್ಬೋರ್ಡ್ ಎಂಜಿನ್ ಖರೀದಿಗೆ ಸಿಗುತ್ತಿದ್ದ 60 ಸಾವಿರ ರೂ. ಸಹಾಯಧನ ಕೈ ತಪ್ಪಿದೆ.ನಾಡದೋಣಿ ಮೀನುಗಾರರಿಗೆ ಹೊಸ ಎಂಜಿನ್ ಖರೀದಿಸಲು ಸರಕಾರದಿಂದ ಸಿಗುತ್ತಿದ್ದ ಸಹಾಯ ಧನ 2 ವರ್ಷದಿಂದ ಸಿಗುತ್ತಿಲ್ಲ.
ಸಹಾಯಧನ ಮುಂದುವರಿಸಬೇಕೆಂಬ ಮೀನು ಗಾರರ ಬೇಡಿಕೆ ಇನ್ನೂ ಈಡೇರಿಲ್ಲ. ಬಜೆಟ್ ಪೂರ್ವ ಸಭೆಯಲ್ಲಿ ಉಲ್ಲೇ ಖೀಸಿದ್ದು, ಇಲಾ ಖೆಯ ವಿವಿಧ ಸಭೆಗಳಲ್ಲಿ ಚರ್ಚಿಸಿ ದರೂ ಉಪಯೋಗವಾಗಿಲ್ಲ. ದ.ಕ. ಜಿಲ್ಲೆಯಲ್ಲಿ 2,000 ಕ್ಕೂ ಹೆಚ್ಚು ಹಾಗೂ ಉಡುಪಿ ಜಿಲ್ಲೆಯಲ್ಲಿ 3,000ಕ್ಕೂ ಹೆಚ್ಚು ನಾಡ ದೋಣಿಗಳಿವೆ.
ಉಡುಪಿ : ತಾಯಿ ಮಕ್ಕಳ ಆಸ್ಪತ್ರೆ ಸಿಬ್ಬಂದಿಗಳ ಬಾಕಿ ವೇತನ 3.68 ಕೋಟಿ ರೂ. ಬಿಡುಗಡೆ – Vishwanews24
ಕೈ ಬಿಟ್ಟದ್ದು ಯಾಕೆ?
ಮೀನುಗಾರಿಕೆ ಇಲಾಖೆಯ ಅಧಿಕಾ ರಿಗಳ ಪ್ರಕಾರ “ಕೇಂದ್ರ ಪುರಸ್ಕೃತ ನೀಲಿ ಕ್ರಾಂತಿ ಯೋಜನೆಯು 2019- 20ಕ್ಕೆ ಮುಗಿದಿದೆ. 2020- 21ನೇ ಸಾಲಿನಿಂದ ಕೇಂದ್ರದ “ಪಿಎಂಎಂಎಸ್ವೈ’ ಯೋಜನೆ ಜಾರಿಗೆ ಬಂದಿದ್ದು, ಅದರಲ್ಲಿ ನಾಡದೋಣಿ ಔಟ್ಬೋ ರ್ಡ್ ಎಂಜಿನ್ಗೆ ಸಹಾಯಧನ ನೀಡಲು ಅವಕಾಶವಿಲ್ಲ ಎನ್ನುತ್ತಾರೆ ಅಧಿಕಾರಿಗಳು.
ಕಾಯುತ್ತಿವೆ ಅರ್ಜಿಗಳು
ನಾಡದೋಣಿ ಔಟ್ಬೋರ್ಡ್ ಎಂಜಿನ್ ಖರೀದಿಗೆ 1.40 ಲಕ್ಷ ರೂ. ತಗಲುತ್ತದೆ. ಅದಕ್ಕೆ 60 ಸಾವಿರ ರೂ. ಸಹಾಯ ಧನ ಸಿಗುತ್ತಿತ್ತು. ಸುದೀರ್ಘ ವರ್ಷ ದಿಂದ ಜಾರಿಯಲ್ಲಿದ್ದ ಯೋಜನೆ ಈಗ ಇಲ್ಲ. ಆದರೆ ಮೀನುಗಾರರು ನಿರೀಕ್ಷೆಯಿಂದ ಅರ್ಜಿ ಹಾಕುತ್ತಲೇ ಇದ್ದಾರೆ. ಸಹಾಯ ಧನ ಮಾತ್ರ ಸಿಗುತ್ತಿಲ್ಲ’ ಎನ್ನುತ್ತಾರೆ ಕರಾವಳಿ ನಾಡದೋಣಿ ಮೀನುಗಾರರ ಸಂಘ, ನವ ಮಂಗಳೂರು ವಲಯ ಅಧ್ಯಕ್ಷ ವಾಸುದೇವ ಬಿ. ಕರ್ಕೇರ.
ಕುಂದಾಪುರ : ಕಾಲುವೆಯ ಹೂಳಿನಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದ ದನದ ರಕ್ಷಣೆ – Vishwanews24
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…