ಮಂಗಳೂರು : ನಾಡದೋಣಿ ಮೀನುಗಾರರಿಗೆ ಔಟ್ಬೋರ್ಡ್ ಎಂಜಿನ್ ಖರೀದಿಗೆ ಸಿಗುತ್ತಿದ್ದ 60 ಸಾವಿರ ರೂ. ಸಹಾಯಧನ ಕೈ ತಪ್ಪಿದೆ.ನಾಡದೋಣಿ ಮೀನುಗಾರರಿಗೆ ಹೊಸ ಎಂಜಿನ್ ಖರೀದಿಸಲು ಸರಕಾರದಿಂದ ಸಿಗುತ್ತಿದ್ದ ಸಹಾಯ ಧನ 2 ವರ್ಷದಿಂದ ಸಿಗುತ್ತಿಲ್ಲ.
ಸಹಾಯಧನ ಮುಂದುವರಿಸಬೇಕೆಂಬ ಮೀನು ಗಾರರ ಬೇಡಿಕೆ ಇನ್ನೂ ಈಡೇರಿಲ್ಲ. ಬಜೆಟ್ ಪೂರ್ವ ಸಭೆಯಲ್ಲಿ ಉಲ್ಲೇ ಖೀಸಿದ್ದು, ಇಲಾ ಖೆಯ ವಿವಿಧ ಸಭೆಗಳಲ್ಲಿ ಚರ್ಚಿಸಿ ದರೂ ಉಪಯೋಗವಾಗಿಲ್ಲ. ದ.ಕ. ಜಿಲ್ಲೆಯಲ್ಲಿ 2,000 ಕ್ಕೂ ಹೆಚ್ಚು ಹಾಗೂ ಉಡುಪಿ ಜಿಲ್ಲೆಯಲ್ಲಿ 3,000ಕ್ಕೂ ಹೆಚ್ಚು ನಾಡ ದೋಣಿಗಳಿವೆ.
ಉಡುಪಿ : ತಾಯಿ ಮಕ್ಕಳ ಆಸ್ಪತ್ರೆ ಸಿಬ್ಬಂದಿಗಳ ಬಾಕಿ ವೇತನ 3.68 ಕೋಟಿ ರೂ. ಬಿಡುಗಡೆ – Vishwanews24
ಕೈ ಬಿಟ್ಟದ್ದು ಯಾಕೆ?
ಮೀನುಗಾರಿಕೆ ಇಲಾಖೆಯ ಅಧಿಕಾ ರಿಗಳ ಪ್ರಕಾರ “ಕೇಂದ್ರ ಪುರಸ್ಕೃತ ನೀಲಿ ಕ್ರಾಂತಿ ಯೋಜನೆಯು 2019- 20ಕ್ಕೆ ಮುಗಿದಿದೆ. 2020- 21ನೇ ಸಾಲಿನಿಂದ ಕೇಂದ್ರದ “ಪಿಎಂಎಂಎಸ್ವೈ’ ಯೋಜನೆ ಜಾರಿಗೆ ಬಂದಿದ್ದು, ಅದರಲ್ಲಿ ನಾಡದೋಣಿ ಔಟ್ಬೋ ರ್ಡ್ ಎಂಜಿನ್ಗೆ ಸಹಾಯಧನ ನೀಡಲು ಅವಕಾಶವಿಲ್ಲ ಎನ್ನುತ್ತಾರೆ ಅಧಿಕಾರಿಗಳು.
ಕಾಯುತ್ತಿವೆ ಅರ್ಜಿಗಳು
ನಾಡದೋಣಿ ಔಟ್ಬೋರ್ಡ್ ಎಂಜಿನ್ ಖರೀದಿಗೆ 1.40 ಲಕ್ಷ ರೂ. ತಗಲುತ್ತದೆ. ಅದಕ್ಕೆ 60 ಸಾವಿರ ರೂ. ಸಹಾಯ ಧನ ಸಿಗುತ್ತಿತ್ತು. ಸುದೀರ್ಘ ವರ್ಷ ದಿಂದ ಜಾರಿಯಲ್ಲಿದ್ದ ಯೋಜನೆ ಈಗ ಇಲ್ಲ. ಆದರೆ ಮೀನುಗಾರರು ನಿರೀಕ್ಷೆಯಿಂದ ಅರ್ಜಿ ಹಾಕುತ್ತಲೇ ಇದ್ದಾರೆ. ಸಹಾಯ ಧನ ಮಾತ್ರ ಸಿಗುತ್ತಿಲ್ಲ’ ಎನ್ನುತ್ತಾರೆ ಕರಾವಳಿ ನಾಡದೋಣಿ ಮೀನುಗಾರರ ಸಂಘ, ನವ ಮಂಗಳೂರು ವಲಯ ಅಧ್ಯಕ್ಷ ವಾಸುದೇವ ಬಿ. ಕರ್ಕೇರ.
ಕುಂದಾಪುರ : ಕಾಲುವೆಯ ಹೂಳಿನಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದ ದನದ ರಕ್ಷಣೆ – Vishwanews24
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…