ಮಂಗಳೂರು: ನಗರದ ಬೈಕಂಪಾಡಿ ಜಂಕ್ಷನ್ ಹಳೆಯಂಗಡಿ ಪೇಟೆ ಹಾಗೂ ದೇರಳಕಟ್ಟೆಯಲ್ಲಿ ಅಳವಡಿಸಿರುವ ನಾಥೂರಾಮ್ ಗೋಡ್ಸೆ ಮತ್ತು ಸಾವರ್ಕರ್ ಭಾವಚಿತ್ರ ಇರುವ ಬ್ಯಾನರ್ನ್ನು ಪೊಲೀಸರು ತೆರವುಗೊಳಿಸಿದ್ದಾರೆ.
ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಅವರು ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬೈಕಂಪಾಡಿ ಜಂಕ್ಷನ್ ಮತ್ತು ಹಳೆಯಂಗಡಿಯಲ್ಲಿ ಶುಭಾಶಯ ಕೋರಿ ಬ್ಯಾನರ್ ಅವಳಡಿಸಿದ್ದರು. ಅದರಲ್ಲಿ ನಾಥೂರಾಮ್ ಗೋಡ್ಸೆ ಫೋಟೋ ಅಳವಡಿಸಲಾಗಿತ್ತು. ಅಲ್ಲದೇ ರಾಜಕೀಯವನ್ನು ಹಿಂದುತ್ವಗೊಳಿಸಿ ಹಿಂದೂಗಳನ್ನು ಸೈನಿಕೀಕರಣಗೊಳಿಸಿ ಎಂಬ ಬರಹವನ್ನು ಬರೆಯಲಾಗಿತ್ತು. ಮಾಧ್ಯಮಗಳಲ್ಲಿ ಈ ಬಗ್ಗೆ ವರದಿಯಾಗಿತ್ತು. ತಕ್ಷಣ ಎಚ್ಚೆತ್ತ ಪೊಲೀಸರು ಬ್ಯಾನರ್ನ್ನು ತೆರವುಗೊಳಿಸಿದ್ದಾರೆ.
ಉಡುಪಿ : ಬ್ರಹ್ಮಗಿರಿ ಸರ್ಕಲ್ ನಲ್ಲಿ ಇದ್ದ ಸಾವರ್ಕರ್ ಬ್ಯಾನರ್ ತೆರವು ಮಾಡಿದ ಹಿಂದು ಸಂಘಟನೆ
ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ; ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ…
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…