ಮಂಗಳೂರು : ನಾಪತ್ತೆಯಾಗಿದ್ದ ಹಿಂದೂ ಯುವತಿ ನಟೋರಿಯಸ್ ಮುಸ್ಲಿಂ ಯುವಕನ ಜೊತೆ ಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮುಸ್ಲಿಂ ಯುವಕ ಹಾಗೂ ಹಿಂದೂ ಯುವತಿಯನ್ನು ಪಾಂಡೇಶ್ವರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದು, ಮುಸ್ಲಿಂ ಯುವಕನ ಹಿನ್ನೆಲೆ ಕೇಳಿ ಶಾಕ್ ಆಗಿದೆ.
ನಟೋರಿಯಸ್ ಮಹಮ್ಮದ್ ಅಶ್ಪಕ್ ಎಂಬಾತನ ವಿರುದ್ಧ ಕಾಸರಗೋಡು ವಿದ್ಯಾನಗರ ಠಾಣೆಯಲ್ಲಿ ಈತನ ವಿರುದ್ದ 8 ಕ್ರಿಮಿನಲ್ ಪ್ರಕರಣಗಳು ದಾಖಲಾಗಿರುವುದು ಮಾತ್ರವಲ್ಲ, ಈತ ಈಗಾಗಲೇ ಒಂದು ಮದುವೆಯಾಗಿದ್ದಾನೆ.
ಯುವತಿಯ ತಂದೆ ಮಂಗಳೂರು ಪೊಲೀಸ್ ಕಮೀಷನರ್ ರವರಿಗೆ ದೂರು ನೀಡಿ ಮಂಗಳೂರಿನ ಕಾಲೇಜಿನಲ್ಲಿ ಕಲಿಯುತ್ತಿದ್ದ ನನ್ನ ಮಗಳನ್ನು ಅಪಹರಣ ಮಾಡಿ ಇಸ್ಲಾಂಗೆ ಮತಾಂತರ ಮಾಡಿದ್ದಾನೆ ಮಗಳನ್ನು ಹುಡುಕಿಕೊಡಿ ಎಂದು ಮನವಿ ಮಾಡಿಕೊಂಡಿದ್ದರು.
ಕರಾವಳಿ ಜಿಲ್ಲೆಯಲ್ಲಿ ಲವ್ ಜಿಹಾದ್ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹಿಂದೂ ಸಮಾಜ ಎಚ್ಚೆತ್ತುಕೊಳ್ಳಬೇಕಾಗಿದೆ. ಪ್ರೀತಿ , ಮದುವೆ ಹೆಸರಲ್ಲಿ ಹಿಂದೂ ಯುವತಿಯರ ಮತಾಂತರವಾಗುತ್ತಿದೆ. ಲವ್ ಜಿಹಾದ್ ಗೆ ಕಡಿವಾಣ ಹಾಕಲು ಪ್ರಬಲ ಕಾನೂನು ದೇಶದಲ್ಲಿ ಬರವುದು ಅಗತ್ಯ ಎಂದು ವಿಶ್ವಹಿಂದೂ ಪರಿಷದ್ ಶರಣ್ ಪಂಪ್ವೆಲ್ ರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…