Featured

ಮಂಗಳೂರು : ನಾಪತ್ತೆಯಾಗಿದ್ದ ಯುವತಿ ನಟೋರಿಯಸ್ ಮುಸ್ಲಿಂ ಯುವಕನ ಜೊತೆ ಪತ್ತೆ  – vishwanews24

ಮಂಗಳೂರು : ನಾಪತ್ತೆಯಾಗಿದ್ದ ಹಿಂದೂ ಯುವತಿ ನಟೋರಿಯಸ್ ಮುಸ್ಲಿಂ ಯುವಕನ ಜೊತೆ ಪತ್ತೆ

ಮಂಗಳೂರು : ನಾಪತ್ತೆಯಾಗಿದ್ದ ಹಿಂದೂ ಯುವತಿ ನಟೋರಿಯಸ್ ಮುಸ್ಲಿಂ ಯುವಕನ ಜೊತೆ ಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮುಸ್ಲಿಂ ಯುವಕ‌‌ ಹಾಗೂ ಹಿಂದೂ ಯುವತಿಯನ್ನು ಪಾಂಡೇಶ್ವರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದು, ಮುಸ್ಲಿಂ ಯುವಕನ ಹಿನ್ನೆಲೆ ಕೇಳಿ ಶಾಕ್ ಆಗಿದೆ.

ನಟೋರಿಯಸ್ ಮಹಮ್ಮದ್ ಅಶ್ಪಕ್ ಎಂಬಾತನ ವಿರುದ್ಧ ಕಾಸರಗೋಡು ವಿದ್ಯಾನಗರ ಠಾಣೆಯಲ್ಲಿ ಈತನ ವಿರುದ್ದ 8 ಕ್ರಿಮಿನಲ್ ಪ್ರಕರಣಗಳು ದಾಖಲಾಗಿರುವುದು ಮಾತ್ರವಲ್ಲ, ಈತ ಈಗಾಗಲೇ ಒಂದು ಮದುವೆಯಾಗಿದ್ದಾನೆ.

ಯುವತಿಯ ತಂದೆ ಮಂಗಳೂರು ಪೊಲೀಸ್ ಕಮೀಷನರ್ ರವರಿಗೆ ದೂರು ನೀಡಿ ಮಂಗಳೂರಿನ ಕಾಲೇಜಿನಲ್ಲಿ ಕಲಿಯುತ್ತಿದ್ದ ನನ್ನ ಮಗಳನ್ನು ಅಪಹರಣ ಮಾಡಿ ಇಸ್ಲಾಂಗೆ ಮತಾಂತರ ಮಾಡಿದ್ದಾನೆ ಮಗಳನ್ನು ಹುಡುಕಿಕೊಡಿ ಎಂದು ಮನವಿ ಮಾಡಿಕೊಂಡಿದ್ದರು.

ಕರಾವಳಿ ಜಿಲ್ಲೆಯಲ್ಲಿ ಲವ್ ಜಿಹಾದ್ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹಿಂದೂ ಸಮಾಜ ಎಚ್ಚೆತ್ತುಕೊಳ್ಳಬೇಕಾಗಿದೆ. ಪ್ರೀತಿ , ಮದುವೆ ಹೆಸರಲ್ಲಿ ಹಿಂದೂ ಯುವತಿಯರ ಮತಾಂತರವಾಗುತ್ತಿದೆ. ಲವ್‌ ಜಿಹಾದ್‌ ಗೆ ಕಡಿವಾಣ ಹಾಕಲು ಪ್ರಬಲ ಕಾನೂನು ದೇಶದಲ್ಲಿ ಬರವುದು ಅಗತ್ಯ ಎಂದು ವಿಶ್ವಹಿಂದೂ ಪರಿಷದ್‌ ಶರಣ್ ಪಂಪ್ವೆಲ್‌ ರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

32 minutes ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

44 minutes ago

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…

59 minutes ago

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ – vishwanews24

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…

1 hour ago

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ – vishwanews24

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…

1 hour ago

ಪುತ್ತೂರು: ನಾಪತ್ತೆಯಾಗಿದ್ದ ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ – vishwanews24

ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…

1 hour ago