ಮಂಗಳೂರು: ರಾಷ್ಟ್ರೀಯ ಬಿಲ್ಲವರ ಮಹಾಮಂಡಲ(ರಿ.) ಮೂಲ್ಕಿ ಇದರ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಜಯ ಸಿ. ಸುವರ್ಣ ಅವರ ಪ್ರಥಮ ವರ್ಷದ ಸಂಸ್ಮರಣೆ, ಸ್ಮಾರಕಬಿಂಬ ಅನಾವರಣ ಹಾಗೂ ಜಯ. ಸಿ ಸುವರ್ಣ ಸಭಾಂಗಣ ನಾಮಕರಣ ಸಮಾರಂಭ ನಾಳೆ (ಅ.31)ರಂದು ನಡೆಯಲಿದೆ.
ಮೂಲ್ಕಿಯ ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಇಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ ಅವರು ಜಯ ಸಿ. ಸುವರ್ಣ ಪ್ರತಿಮೆ ಅನಾವರಣ ಮಾಡಲಿದ್ದಾರೆ. ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಡಾ.ರಾಜಶೇಖರ್ ಕೋಟ್ಯಾನ್ ಸಭಾಧ್ಯಕ್ಷತೆ ವಹಿಸಲಿದ್ದಾರೆ.
ಮಂಗಳೂರು ವಿವಿಯ ಶ್ರೀ ನಾರಾಯಣ ಗುರು ಅಧ್ಯಯನ ಪೀಠದ ನಿರ್ದೇಶಕ ಡಾ.ಗಣೇಶ್ ಅಮೀನ್ ಸಂಕಮಾರ್ ಅವರು ಸಂಸ್ಮರಣ ಭಾಷಣ ನಡೆಸಲಿದ್ದಾರೆ. ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸುನೀಲ್ ಕುಮಾರ್ ಮತ್ತಿತರರು ಭಾಗವಹಿಸಲಿದ್ದಾರೆ.
ದಿ.ಜಯ ಸಿ ಸುವರ್ಣ ಅವರ ಧರ್ಮ ಪತ್ನಿ ಲೀಲಾವತಿ ಜಯ ಸುವರ್ಣ ಗೌರವ ಉಪಸ್ಥಿತಿ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…