ಮಂಗಳೂರು: ಸ್ಕೂಟರ್ ಸವಾರ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಮೃತಪಟ್ಟಿರುವ ಘಟನೆ ಮಾಡೂರು ಶಾರದಾ ನಗರ ಎಂಬಲ್ಲಿ ಬುಧವಾರ ಸಂಭವಿಸಿದೆ.
ಮಾಡೂರು ನಿವಾಸಿ ನಾಗೇಶ್(51) ಮೃತರು.
ಮೃತರು ಖಾಸಗಿ ಆಸ್ಪತ್ರೆಯಲ್ಲಿ ಬಸ್ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇಂದು ರಜೆಯಿದ್ದ ಕಾರಣ ಮನೆಗೆ ಬೀರಿ ಪೇಟೆಯಿಂದ ತೆಂಗಿನಕಾಯಿ ತರುವ ಸಂದರ್ಭ ಘಟನೆ ಸಂಭವಿಸಿದೆ.
ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಎಎಸ್ಐ ಯಶವಂತ್ ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಗುರುಪುರ : ಆ. 3ರಿಂದ ಸೆ. 6ರವರೆಗೆ ವಜ್ರದೇಹಿ ಮಠದಲ್ಲಿ ಶ್ರೀಪಾದರ 27ನೇ ಚಾತುರ್ಮಾಸ್ಯ ವ್ರತಾಚರಣೆ ಗುರುಪುರ : ಶ್ರೀ…
*ನಾಳೆ (ಅಗಸ್ಟ್ 01 ಶನಿವಾರ) ರಂದು ಉಡುಪಿ ಮಲಬಾರ್ ಗೋಲ್ಡ್ ನಲ್ಲಿ ರಕ್ತದಾನ ಶಿಬಿರ* ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್,…
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…