ಮಂಗಳೂರು: ನಿಯಮ ಮೀರಿ ಧ್ವನಿವರ್ಧಕ ಬಳಕೆಗೆ ತಡೆ ನೀಡಲಾಗುತ್ತಿದ್ದು, ಮಂಗಳೂರಿನಲ್ಲಿ 1001 ಸ್ಥಳಗಳಿಗೆ ನೋಟೀಸು ನೀಡಲಾಗಿದೆ ಎಂದು ಮಂಗಳೂರು ಕಮಿಷನರ್ ಎನ್. ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಕಮಿಷನರ್ ಶಶಿಕುಮಾರ್, 357 ದೇವಸ್ಥಾನ, 168 ಮಸೀದಿ, 95 ಚರ್ಚ್, 106 ಶಿಕ್ಷಣ ಸಂಸ್ಥೆಗಳು, 60 ಕೈಗಾರಿಕಾ ಸ್ಥಳಗಳು, 98 ಮನರಂಜನಾ ಸ್ಥಳ ಸೇರಿದಂತೆ 1001 ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆ ಮಾಡಲಾಗುತ್ತಿದೆ. ಇವುಗಳಲ್ಲಿ ನಿಯಮ ಪಾಲನೆ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ವಿವಿಧ ಸ್ಥಳ ಗಳಲ್ಲಿ ಧ್ವನಿವರ್ಧಕ ಬಳಕೆಗೆ ನಿಯಮವಿದೆ. ಬಹುತೇಕ ಉಲ್ಲಂಘನೆಯಾಗಿರುವ ಮಾಹಿತಿ ಇದೆ.
ಈ ಹಿನ್ನೆಲೆಯಲ್ಲಿ ಸರಕಾರ ಹಾಗೂ ಹೈಕೋರ್ಟ್ ಆದೇಶದ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಂಗಳೂರು ಕಮಿಷನರ್ ಎನ್ .ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…