ಮಂಗಳೂರು : ನಗರದ ಕಂಕನಾಡಿ ಬಳಿ ನಿಲ್ಲಿಸಿದ ಕಾರಿನಲ್ಲಿ 44 ವರ್ಷದ ವ್ಯಕ್ತಿಯೊಬ್ಬರ ಮೃತದೇಹ ನವೆಂಬರ್ 12ರ ಶುಕ್ರವಾರ ಪತ್ತೆಯಾಗಿದೆ..
ಪೊಲೀಸರ ಮಾಹಿತಿ ಪ್ರಕಾರ, ಮೃತ ವ್ಯಕ್ತಿಯನ್ನು ಪ್ರಶಾಂತ್ ಕೊಟ್ಟಾರಿ ಎಂದು ಗುರುತಿಸಲಾಗಿದೆ. ಮೃತರು ಬರ್ಕೆ ಠಾಣೆ ವ್ಯಾಪ್ತಿಯ ಮಣ್ಣಗುಡ್ಡೆಯಲ್ಲಿ ವಾಸವಿದ್ದರು ಎಂದು ತಿಳಿದು ಬಂದಿದೆ. ಸಾವಿಗೆ ಕಾರಣ ಇನ್ನೂ ಖಚಿತವಾಗಿಲ್ಲ
ಗುರುವಾರ ರಾತ್ರಿಯಿಂದಲೇ ಕಾರು ಅದೇ ಸ್ಥಳದಲ್ಲಿ ಪಾರ್ಕಿಂಗ್ ಮಾಡಲಾಗಿತ್ತು ಎಂದು ಸಾರ್ವಜನಿಕರು ತಿಳಿಸಿದ್ದು ,ಇಂದು ಮಧ್ಯಾಹ್ನದವರೆಗೆ ಕಾರು ಅದೇ ಸ್ಥಳದಲ್ಲಿ ನಿಂತಿರುವುದು ಅನುಮಾನ ಬಂದು ಪರಿಶೀಲಿಸಿದಾಗ ಕಾರಿನೊಳಗೆ ವ್ಯಕ್ತಿಯೊಬ್ಬರು ಬಿದ್ದಿರುವುದು ಕಂಡುಬಂದಿತ್ತು.
ಪೊಲೀಸರು ಸ್ಥಳಕ್ಕೆ ಅಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…