ಮಂಗಳೂರು: ಬ್ಯಾಂಕ್ ಅಧಿಕಾರಿಗಳೆಂದು ನಂಬಿಸಿ ಕರೆ ಮಾಡಿ ಒಟಿಪಿ ನಂಬರ್ ಪಡೆದು ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರ ಬ್ಯಾಂಕ್ ಖಾತೆಯಿಂದ 6.24 ಲಕ್ಷ ರೂ. ಮೊತ್ತವನ್ನು ಲಪಟಾಯಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಕರ್ನಾಟಕದಲ್ಲಿ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾದ ರೂಪಾಂತರ ವೈರಾಣು ಪತ್ತೆ -Vishwanews24
ಬಂದರು ರಸ್ತೆಯಲ್ಲಿರುವ ಸ್ಟೇಟ್ಬ್ಯಾಂಕ್ ಖಾತೆಯಿಂದ 2 ಲಕ್ಷ ರೂ. ಕಡಿತಗೊಂಡಿದ್ದು, ಅದರ ಮರುಪಾವತಿಗೆ ಒಟಿಪಿ ನಂಬರ್ ಹೇಳುವಂತೆ ಕೋರಿದ್ದರು.
ಇದನ್ನು ನಿಜವೆಂದೇ ನಂಬಿದ ಈ ಅಧಿಕಾರಿಯ ಪುತ್ರ, ಮೊಬೈಲ್ಗೆ ಬಂದ ಒಟಿಪಿ ಸಂಖ್ಯೆಯನ್ನು ಹೇಳಿದ್ದರು. ಸ್ವಲ್ಪ ಹೊತ್ತಿನಲ್ಲಿ ಸ್ವಲ್ಪ ಸ್ವಲ್ಪವೇ ಮೊತ್ತ ಖಾತೆಯಿಂದ ಕಡಿತಗೊಳ್ಳುತ್ತಿರುವ ಬಗ್ಗೆ ಮೊಬೈಲ್ಗೆ ಎಸ್ಎಂಎಸ್ ಬರಲಾರಂಭಿಸಿತು. ಕೊನೆಗೆ ಎಸ್ಬಿಐ ಖಾತೆಯಲ್ಲಿದ್ದ ಪೂರ್ತಿ 6.24 ಲಕ್ಷ ರೂ. ಖೋತಾ ಆಗಿತ್ತು.
ಇದರಿಂದ ದಿಗಿಲುಗೊಂಡ ಅಧಿಕಾರಿ ಮರುದಿನ ಬ್ಯಾಂಕಿಗೆ ತೆರಳಿ ಪರಿಶೀಲಿಸಿದಾಗ ಹೊಸದಿಲ್ಲಿಯ ನಾನಾ ಬ್ಯಾಂಕ್ಗಳ ಖಾತೆಗಳಿಗೆ ಜಮೆ ಆಗಿರುವುದು ಕಂಡುಬಂದಿದೆ. ಈ ಬಗ್ಗೆ ಅವರು ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ
ಉಡುಪಿ :ಬ್ಯಾಂಕ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ ; ಮಾ. 15,16ಕ್ಕೆ ಬ್ಯಾಂಕ್ ಬಂದ್ -Vishwanews24
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…