Featured

ಮಂಗಳೂರು : ನಿವೃತ್ತ ಪೊಲೀಸ್‌ ಅಧಿಕಾರಿ ಖಾತೆಯಿಂದ 6 ಲಕ್ಷ ಲಪಟಾಯಿಸಿದ ಖದೀಮರು -Vishwanews24

ಮಂಗಳೂರು: ಬ್ಯಾಂಕ್‌ ಅಧಿಕಾರಿಗಳೆಂದು ನಂಬಿಸಿ ಕರೆ ಮಾಡಿ ಒಟಿಪಿ ನಂಬರ್‌ ಪಡೆದು ನಿವೃತ್ತ ಪೊಲೀಸ್‌ ಅಧಿಕಾರಿಯೊಬ್ಬರ ಬ್ಯಾಂಕ್‌ ಖಾತೆಯಿಂದ 6.24 ಲಕ್ಷ ರೂ. ಮೊತ್ತವನ್ನು ಲಪಟಾಯಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಕರ್ನಾಟಕದಲ್ಲಿ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾದ ರೂಪಾಂತರ ವೈರಾಣು ಪತ್ತೆ -Vishwanews24

ಬಂದರು ರಸ್ತೆಯಲ್ಲಿರುವ ಸ್ಟೇಟ್‌ಬ್ಯಾಂಕ್‌ ಖಾತೆಯಿಂದ 2 ಲಕ್ಷ ರೂ. ಕಡಿತಗೊಂಡಿದ್ದು, ಅದರ ಮರುಪಾವತಿಗೆ ಒಟಿಪಿ ನಂಬರ್‌ ಹೇಳುವಂತೆ ಕೋರಿದ್ದರು.

ಇದನ್ನು ನಿಜವೆಂದೇ ನಂಬಿದ ಈ ಅಧಿಕಾರಿಯ ಪುತ್ರ, ಮೊಬೈಲ್‌ಗೆ ಬಂದ ಒಟಿಪಿ ಸಂಖ್ಯೆಯನ್ನು ಹೇಳಿದ್ದರು. ಸ್ವಲ್ಪ ಹೊತ್ತಿನಲ್ಲಿ ಸ್ವಲ್ಪ ಸ್ವಲ್ಪವೇ ಮೊತ್ತ ಖಾತೆಯಿಂದ ಕಡಿತಗೊಳ್ಳುತ್ತಿರುವ ಬಗ್ಗೆ ಮೊಬೈಲ್‌ಗೆ ಎಸ್‌ಎಂಎಸ್‌ ಬರಲಾರಂಭಿಸಿತು. ಕೊನೆಗೆ ಎಸ್‌ಬಿಐ ಖಾತೆಯಲ್ಲಿದ್ದ ಪೂರ್ತಿ 6.24 ಲಕ್ಷ ರೂ. ಖೋತಾ ಆಗಿತ್ತು.

ಹರ್ ಹರ್ ಮಹಾದೇವ್ : ದೇಶದ ಜನತೆಗೆ ಮಹಾಶಿವರಾತ್ರಿಯ ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್ -Vishwanews24

ಇದರಿಂದ ದಿಗಿಲುಗೊಂಡ ಅಧಿಕಾರಿ ಮರುದಿನ ಬ್ಯಾಂಕಿಗೆ ತೆರಳಿ ಪರಿಶೀಲಿಸಿದಾಗ ಹೊಸದಿಲ್ಲಿಯ ನಾನಾ ಬ್ಯಾಂಕ್‌ಗಳ ಖಾತೆಗಳಿಗೆ ಜಮೆ ಆಗಿರುವುದು ಕಂಡುಬಂದಿದೆ. ಈ ಬಗ್ಗೆ ಅವರು ಸೈಬರ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ

ಉಡುಪಿ :ಬ್ಯಾಂಕ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ ; ಮಾ. 15,16ಕ್ಕೆ ಬ್ಯಾಂಕ್ ಬಂದ್ -Vishwanews24

Vishwa News 24

Recent Posts

ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್‌ – vishwanews24

ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್‌ ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ…

4 minutes ago

ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ( ರಿ) ಮೂಳೂರು ವತಿಯಿಂದ  80ನೇ ಸ್ವಾತಂತ್ರ್ಯ ದಿನಾಚರಣೆ  – vishwanews24

ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ( ರಿ) ಮೂಳೂರು ವತಿಯಿಂದ  80ನೇ ಸ್ವಾತಂತ್ರ್ಯ ದಿನಾಚರಣೆ  ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್…

8 minutes ago

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ರಿಜ್ವಾನ್ ಅರ್ಷದ್ ನೇಮಕ – vishwanews24

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ದಕ ಜಿಲ್ಲೆಗೆ ಯುಟಿ ಖಾದರ್, ಉಡುಪಿಗೆ ರಿಜ್ವಾನ್ ಅರ್ಷದ್ ಉಡುಪಿ/ಮಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಿಗೆ…

15 minutes ago

ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆ – vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ…

20 minutes ago

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

18 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

19 hours ago