ಮಂಗಳೂರು: ಬ್ಯಾಂಕ್ ಅಧಿಕಾರಿಗಳೆಂದು ನಂಬಿಸಿ ಕರೆ ಮಾಡಿ ಒಟಿಪಿ ನಂಬರ್ ಪಡೆದು ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರ ಬ್ಯಾಂಕ್ ಖಾತೆಯಿಂದ 6.24 ಲಕ್ಷ ರೂ. ಮೊತ್ತವನ್ನು ಲಪಟಾಯಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಕರ್ನಾಟಕದಲ್ಲಿ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾದ ರೂಪಾಂತರ ವೈರಾಣು ಪತ್ತೆ -Vishwanews24
ಬಂದರು ರಸ್ತೆಯಲ್ಲಿರುವ ಸ್ಟೇಟ್ಬ್ಯಾಂಕ್ ಖಾತೆಯಿಂದ 2 ಲಕ್ಷ ರೂ. ಕಡಿತಗೊಂಡಿದ್ದು, ಅದರ ಮರುಪಾವತಿಗೆ ಒಟಿಪಿ ನಂಬರ್ ಹೇಳುವಂತೆ ಕೋರಿದ್ದರು.
ಇದನ್ನು ನಿಜವೆಂದೇ ನಂಬಿದ ಈ ಅಧಿಕಾರಿಯ ಪುತ್ರ, ಮೊಬೈಲ್ಗೆ ಬಂದ ಒಟಿಪಿ ಸಂಖ್ಯೆಯನ್ನು ಹೇಳಿದ್ದರು. ಸ್ವಲ್ಪ ಹೊತ್ತಿನಲ್ಲಿ ಸ್ವಲ್ಪ ಸ್ವಲ್ಪವೇ ಮೊತ್ತ ಖಾತೆಯಿಂದ ಕಡಿತಗೊಳ್ಳುತ್ತಿರುವ ಬಗ್ಗೆ ಮೊಬೈಲ್ಗೆ ಎಸ್ಎಂಎಸ್ ಬರಲಾರಂಭಿಸಿತು. ಕೊನೆಗೆ ಎಸ್ಬಿಐ ಖಾತೆಯಲ್ಲಿದ್ದ ಪೂರ್ತಿ 6.24 ಲಕ್ಷ ರೂ. ಖೋತಾ ಆಗಿತ್ತು.
ಇದರಿಂದ ದಿಗಿಲುಗೊಂಡ ಅಧಿಕಾರಿ ಮರುದಿನ ಬ್ಯಾಂಕಿಗೆ ತೆರಳಿ ಪರಿಶೀಲಿಸಿದಾಗ ಹೊಸದಿಲ್ಲಿಯ ನಾನಾ ಬ್ಯಾಂಕ್ಗಳ ಖಾತೆಗಳಿಗೆ ಜಮೆ ಆಗಿರುವುದು ಕಂಡುಬಂದಿದೆ. ಈ ಬಗ್ಗೆ ಅವರು ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ
ಉಡುಪಿ :ಬ್ಯಾಂಕ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ ; ಮಾ. 15,16ಕ್ಕೆ ಬ್ಯಾಂಕ್ ಬಂದ್ -Vishwanews24
ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ…
ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ( ರಿ) ಮೂಳೂರು ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್…
ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ದಕ ಜಿಲ್ಲೆಗೆ ಯುಟಿ ಖಾದರ್, ಉಡುಪಿಗೆ ರಿಜ್ವಾನ್ ಅರ್ಷದ್ ಉಡುಪಿ/ಮಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಿಗೆ…
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ…
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…