ಮಂಗಳೂರು: ನಿಶ್ಚಿತಾರ್ಥವಾಗಿದ್ದ ಯುವತಿ ಚಿನ್ನಾಭರಣ ಮತ್ತು ಹಣವನ್ನು ಕದ್ದುಕೊಂಡು ಹೋಗಿರುವ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂಲತಃ ಗದಗದ ನಿವಾಸಿಗಳಾಗಿದ್ದು, ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಅಪಾರ್ಟ್ಮೆಂಟ್ವೊಂದರಲ್ಲಿ ವಾಚ್ಮನ್ ಆಗಿರುವ ಯಶೋಧಾ ಅವರ ಪುತ್ರಿ ರೇಶ್ಮಾ (21) ಅವರ ನಿಶ್ಚಿತಾರ್ಥ ಆ.21ರಂದು ನಡೆದಿತ್ತು.
ನಿಶ್ಚಿತಾರ್ಥ ಸಂದರ್ಭ ಹುಡುಗನ ಮನೆಯವರು ಅಂದಾಜು ಒಂದು ಲ.ರೂ. ಮೌಲ್ಯದ ಚಿನ್ನದ ಸರ, 50,000 ರೂ. ಮೌಲ್ಯದ ಚಿನ್ನದ ಉಂಗುರ, ಕಿವಿಯೋಲೆ, ಬೆಳ್ಳಿ ಕಾಲುಗೆಜ್ಜೆ ಹಾಕಿದ್ದರು. ರೇಶ್ಮಾ ಆ. 26ರಂದು ಈ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದಾಳೆ. ಅಲ್ಲದೆ ಮನೆಯವರು ಬ್ಯಾಂಕ್ನಲ್ಲಿ ಜಮೆ ಮಾಡಿಟ್ಟಿದ್ದ 90,000 ರೂ. ಹಣವನ್ನು ಅಕ್ಬರ್ ಆಲಿ ಅವರ ಖಾತೆಗೆ ವರ್ಗಾಯಿಸಿಕೊಂಡಿದ್ದಾಳೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…