ಮಂಗಳೂರು: ನಿಶ್ಚಿತಾರ್ಥವಾಗಿದ್ದ ಯುವತಿ ಚಿನ್ನಾಭರಣ ಮತ್ತು ಹಣವನ್ನು ಕದ್ದುಕೊಂಡು ಹೋಗಿರುವ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂಲತಃ ಗದಗದ ನಿವಾಸಿಗಳಾಗಿದ್ದು, ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಅಪಾರ್ಟ್ಮೆಂಟ್ವೊಂದರಲ್ಲಿ ವಾಚ್ಮನ್ ಆಗಿರುವ ಯಶೋಧಾ ಅವರ ಪುತ್ರಿ ರೇಶ್ಮಾ (21) ಅವರ ನಿಶ್ಚಿತಾರ್ಥ ಆ.21ರಂದು ನಡೆದಿತ್ತು.
ನಿಶ್ಚಿತಾರ್ಥ ಸಂದರ್ಭ ಹುಡುಗನ ಮನೆಯವರು ಅಂದಾಜು ಒಂದು ಲ.ರೂ. ಮೌಲ್ಯದ ಚಿನ್ನದ ಸರ, 50,000 ರೂ. ಮೌಲ್ಯದ ಚಿನ್ನದ ಉಂಗುರ, ಕಿವಿಯೋಲೆ, ಬೆಳ್ಳಿ ಕಾಲುಗೆಜ್ಜೆ ಹಾಕಿದ್ದರು. ರೇಶ್ಮಾ ಆ. 26ರಂದು ಈ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದಾಳೆ. ಅಲ್ಲದೆ ಮನೆಯವರು ಬ್ಯಾಂಕ್ನಲ್ಲಿ ಜಮೆ ಮಾಡಿಟ್ಟಿದ್ದ 90,000 ರೂ. ಹಣವನ್ನು ಅಕ್ಬರ್ ಆಲಿ ಅವರ ಖಾತೆಗೆ ವರ್ಗಾಯಿಸಿಕೊಂಡಿದ್ದಾಳೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …