Featured

ಮಂಗಳೂರು: ನಿಷೇಧಿತ ಪಿಎಫ್ ಐ, ಸಿಎಫ್ ಐ ಕಚೇರಿಗೆ ಬೀಗ ಹಾಕಿದ ಪೊಲೀಸರು – Vishwanews24

ಮಂಗಳೂರು: ನಿಷೇಧಿತ ಪಿಎಫ್ ಐ, ಸಿಎಫ್ ಐ ಕಚೇರಿಗೆ ಬೀಗ ಹಾಕಿದ ಪೊಲೀಸರು

ಮಂಗಳೂರು: ಕೇಂದ್ರ ಸರಕಾರವು ಪಿಎಫ್‌ಐ ಮತ್ತಿತರ 8 ಸಂಘಟನೆಗಳನ್ನು ನಿಷೇಧಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಸೂಚನೆಯಂತೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ 12 ಕಡೆಗಳಲ್ಲಿರುವ ನಿಷೇಧಿತ ಸಂಘಟನೆಯ ಕಚೇರಿಗಳಿಗೆ ಬುಧವಾರ ಪೊಲೀಸರು ಬೀಗ ಜಡಿದಿದ್ದಾರೆ‌.

ಪಣಂಬೂರು, ಸುರತ್ಕಲ್, ಬಜ್ಪೆ, ಉಳ್ಳಾಲ, ಕೊಣಾಜೆ, ಮಂಗಳೂರು ಗ್ರಾಮಾಂತರ, ಪಾಂಡೇಶ್ವರ, ಬಂದರ್ ಠಾಣೆ ವ್ಯಾಪ್ತಿಯ ಕಚೇರಿಗಳಿಗೆ ದಾಳಿ ಮಾಡಿ ದಾಖಲೆ ಪತ್ರಗಳು, ಕಂಪ್ಯೂಟರ್ ಸಹಿತ ಇತರ ಸೊತ್ತುಗಳನ್ನು ವಶಕ್ಕೆ ‌ಪಡೆದು ಬೀಗ ಜಡಿಯಲಾಗಿದೆ‌.

ಇದನ್ನೂ ಓದಿ: ಮಂಗಳ ಕಾರ್ಯಗಳಿಂದ ಶುಭ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ನಗರದ ಕಸಬಾ ಬೆಂಗರೆ, ಚೊಕ್ಕಬೆಟ್ಟು, ಕಾಟಿಪಳ್ಳ ಎರಡನೆ ಬ್ಲಾಕ್, ಅಡ್ಡೂರ್, ಕಿನ್ನಿಪದವು, ಕೆ.ಸಿ‌.ರೋಡ್, ಇನೋಳಿ, ಮಲ್ಲೂರು, ಕುದ್ರೋಳಿಯ ಪಿಎಫ್‌ಐ ಮತ್ತು ಬಂದರ್‌ನ ಸಿಎಫ್‌ಐ ಹಾಗೂ ನಗರದ ರಾವ್ ಆಯಂಡ್ ರಾವ್ ಸರ್ಕಲ್ ಬಳಿಯ ಇನ್ಫೋರ್ಮೇಶನ್ ಆಯಂಡ್ ಎಂಪವರ್ಮೆಂಟ್ ಕಚೇರಿಗೆ ಬೀಗ ಜಡಿಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಉಡುಪಿ: PFI ಸಂಘಟನೆಗೆ ಸೇರಿದ ಕಚೇರಿಗಳಿಗೆ ಬೀಗ ಜಡಿದ ಪೊಲೀಸರು – Vishwanews24

Vishwa News 24

Recent Posts

ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ :  ಸಿದ್ದರಾಮಯ್ಯ ಸ್ಪಷ್ಟನೆ -vishwanews24

ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ :  ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು : ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆಯನ್ನು…

4 hours ago

ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ -vishwanews24

ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಮಂಗಳೂರು/ಉಡುಪಿ :ಕರ್ನಾಟಕ ಸಮುದ್ರ ಮೀನುಗಾರಿಕೆ ನಿಯಂತ್ರಣ…

6 hours ago

ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ -vishwanews24

ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ ಶಿವಮೊಗ್ಗ: ದುಬಾರೆ ಆನೆ ಬಿಡಾರದಲ್ಲಿ ಎರಡು…

7 hours ago

ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ -vishwanews24

ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ ಬೆಳ್ತಂಗಡಿ : ಮಂಗಳೂರಿನಲ್ಲಿ…

7 hours ago

ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ ; ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ  -vishwanews24

ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ ; ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ  ಬೆಂಗಳೂರು…

7 hours ago

ಮಣಿಪಾಲ: ಯುವತಿಯ ಕೊಲೆಗೆ ಯತ್ನಿಸಿ ಸುಲಿಗೆ ಪ್ರಕರಣ: ಸ್ನೇಹಿತೆಯ ಬಂಧನ -vishwanews24

ಮಣಿಪಾಲ: ಯುವತಿಯ ಕೊಲೆಗೆ ಯತ್ನಿಸಿ ಸುಲಿಗೆ ಪ್ರಕರಣ: ಸ್ನೇಹಿತೆಯ ಬಂಧನ ಉಡುಪಿ: ಮಣಿಪಾಲದ ಶಾಂತಿನಗರದ ಬಳಿಯ ರೂಮಿನಲ್ಲಿ ಅಂಕೋಲದ ಯೋಗೀತಾ…

8 hours ago