ಮಂಗಳೂರು: ಕೇಂದ್ರ ಸರಕಾರವು ಪಿಎಫ್ಐ ಮತ್ತಿತರ 8 ಸಂಘಟನೆಗಳನ್ನು ನಿಷೇಧಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಸೂಚನೆಯಂತೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ 12 ಕಡೆಗಳಲ್ಲಿರುವ ನಿಷೇಧಿತ ಸಂಘಟನೆಯ ಕಚೇರಿಗಳಿಗೆ ಬುಧವಾರ ಪೊಲೀಸರು ಬೀಗ ಜಡಿದಿದ್ದಾರೆ.
ಪಣಂಬೂರು, ಸುರತ್ಕಲ್, ಬಜ್ಪೆ, ಉಳ್ಳಾಲ, ಕೊಣಾಜೆ, ಮಂಗಳೂರು ಗ್ರಾಮಾಂತರ, ಪಾಂಡೇಶ್ವರ, ಬಂದರ್ ಠಾಣೆ ವ್ಯಾಪ್ತಿಯ ಕಚೇರಿಗಳಿಗೆ ದಾಳಿ ಮಾಡಿ ದಾಖಲೆ ಪತ್ರಗಳು, ಕಂಪ್ಯೂಟರ್ ಸಹಿತ ಇತರ ಸೊತ್ತುಗಳನ್ನು ವಶಕ್ಕೆ ಪಡೆದು ಬೀಗ ಜಡಿಯಲಾಗಿದೆ.
ಇದನ್ನೂ ಓದಿ: ಮಂಗಳ ಕಾರ್ಯಗಳಿಂದ ಶುಭ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ನಗರದ ಕಸಬಾ ಬೆಂಗರೆ, ಚೊಕ್ಕಬೆಟ್ಟು, ಕಾಟಿಪಳ್ಳ ಎರಡನೆ ಬ್ಲಾಕ್, ಅಡ್ಡೂರ್, ಕಿನ್ನಿಪದವು, ಕೆ.ಸಿ.ರೋಡ್, ಇನೋಳಿ, ಮಲ್ಲೂರು, ಕುದ್ರೋಳಿಯ ಪಿಎಫ್ಐ ಮತ್ತು ಬಂದರ್ನ ಸಿಎಫ್ಐ ಹಾಗೂ ನಗರದ ರಾವ್ ಆಯಂಡ್ ರಾವ್ ಸರ್ಕಲ್ ಬಳಿಯ ಇನ್ಫೋರ್ಮೇಶನ್ ಆಯಂಡ್ ಎಂಪವರ್ಮೆಂಟ್ ಕಚೇರಿಗೆ ಬೀಗ ಜಡಿಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಉಡುಪಿ: PFI ಸಂಘಟನೆಗೆ ಸೇರಿದ ಕಚೇರಿಗಳಿಗೆ ಬೀಗ ಜಡಿದ ಪೊಲೀಸರು – Vishwanews24
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…