ಮಂಗಳೂರು : ನಗರದ ಪಂಪ್ ವೆಲ್ ಮೇಲೇತ್ಸುವೆ ಸನಿಹ ರಸ್ತೆ ಮದ್ಯೆ ಬಿರುಕು ಕಾಣಿಸಿಕೊಂಡಿದೆ. ರಸ್ತೆ ಉಬ್ಬಿ ಬಂದಂತಾಗಿ ಬಿರುಕು ಬಿಟ್ಟಿದ್ದು ಒಳಗಡೆಯಿಂದ ಭಾರೀ ಪ್ರಮಾಣದಲ್ಲಿ ನೀರು ಹೊರಚಿಮ್ಮುತ್ತಿದೆ.
ತುಂಬೆಯಿಂದ ಕರಾವಳಿ ಬೆಂದೂರ್ ಲೈನ್ ಗೆ ಹೋಗುವ ಕುಡಿಯುವ ನೀರಿನ ಪೈಪ್ ಲೈನ್ ಕುಸಿತವಾದ ಹಿನ್ನಲೆಯಲ್ಲಿ ಡಾಂಬರು ರಸ್ತೆ ಕುಸಿದು ರಸ್ತೆ ಬಿರುಕುಬಿಟ್ಟು ಸಂಚಾರ ಅಸ್ತವ್ಯಸ್ತವಾಗಿದೆ ಎನ್ನಲಾಗಿದೆ.
ಪಂಪ್ವೆಲ್ ರಸ್ತೆ ಮಧ್ಯೆ ಹಾದು ಹೋಗಿರುವ ಪೈಪ್ ಲೈನ್ ಕುಸಿದಿದು ಒಡೆದು ಹೋಗಿರುವ ಸಾಧ್ಯತೆ ಇದ್ದು, ಏಕಾಏಕಿ ರಸ್ತೆ ಬಿರುಕು ಬಿಟ್ಟ ಪರಿಣಾಮ ಸಂಚಾರ ಅಸ್ತವ್ಯಸ್ಥವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳಿಯರು ವಾಹನ ಸವಾರರನ್ನು ಎಚ್ಚರಿಸುತ್ತಿದ್ದಾರೆ.
ಇನ್ನು ಸ್ಥಳಕ್ಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಮಾಜಿ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…