ಮಂಗಳೂರು : ನಗರದ ಪಂಪ್ ವೆಲ್ ಮೇಲೇತ್ಸುವೆ ಸನಿಹ ರಸ್ತೆ ಮದ್ಯೆ ಬಿರುಕು ಕಾಣಿಸಿಕೊಂಡಿದೆ. ರಸ್ತೆ ಉಬ್ಬಿ ಬಂದಂತಾಗಿ ಬಿರುಕು ಬಿಟ್ಟಿದ್ದು ಒಳಗಡೆಯಿಂದ ಭಾರೀ ಪ್ರಮಾಣದಲ್ಲಿ ನೀರು ಹೊರಚಿಮ್ಮುತ್ತಿದೆ.
ತುಂಬೆಯಿಂದ ಕರಾವಳಿ ಬೆಂದೂರ್ ಲೈನ್ ಗೆ ಹೋಗುವ ಕುಡಿಯುವ ನೀರಿನ ಪೈಪ್ ಲೈನ್ ಕುಸಿತವಾದ ಹಿನ್ನಲೆಯಲ್ಲಿ ಡಾಂಬರು ರಸ್ತೆ ಕುಸಿದು ರಸ್ತೆ ಬಿರುಕುಬಿಟ್ಟು ಸಂಚಾರ ಅಸ್ತವ್ಯಸ್ತವಾಗಿದೆ ಎನ್ನಲಾಗಿದೆ.
ಪಂಪ್ವೆಲ್ ರಸ್ತೆ ಮಧ್ಯೆ ಹಾದು ಹೋಗಿರುವ ಪೈಪ್ ಲೈನ್ ಕುಸಿದಿದು ಒಡೆದು ಹೋಗಿರುವ ಸಾಧ್ಯತೆ ಇದ್ದು, ಏಕಾಏಕಿ ರಸ್ತೆ ಬಿರುಕು ಬಿಟ್ಟ ಪರಿಣಾಮ ಸಂಚಾರ ಅಸ್ತವ್ಯಸ್ಥವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳಿಯರು ವಾಹನ ಸವಾರರನ್ನು ಎಚ್ಚರಿಸುತ್ತಿದ್ದಾರೆ.
ಇನ್ನು ಸ್ಥಳಕ್ಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಮಾಜಿ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…