ಮಂಗಳೂರು: ಯುವತಿಯೋರ್ವಳು ನೇಣಿಗೆ ಶರಣಾಗಿರುವ ಘಟನೆ ನಗರದ ಕಾವೂರು ಬಳಿಯ ಆಕಾಶಭವನ ಎಂಬಲ್ಲಿ ನಡೆದಿದೆ. ಆಕಾಶಭವನದ ಕಾಪಿಗುಡ್ಡೆ ಎಂಬಲ್ಲಿನ ನಿವಾಸಿ ಶಿಫಾಲಿ (22) ಮೃತ ಯುವತಿ.
ಆಕಾಶಭವನದಲ್ಲಿ ಬ್ಯೂಟಿಶಿಯನ್ ಆಗಿ ವೃತ್ತಿ ನಿರ್ವಹಿಸುತ್ತಿದ್ದ ಶಿಫಾಲಿ ಸಂಜೆ ಕೆಲಸ ಮುಗಿಸಿ ಎಂದಿನಂತೆ ಮನೆಗೆ ಬಂದಿದ್ದಾರೆ. ಆದರೆ, ಅದೇನಾಯ್ತೋ ಗೊತ್ತಿಲ್ಲ, ಮನೆಗೆ ಬಂದವರೇ ಕೋಣೆಗೆ ತೆರಳಿ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯವರು ಆಕೆಯನ್ನು ರಕ್ಷಣೆ ಮಾಡುವಷ್ಟರಲ್ಲಿ ಮೃತಪಟ್ಟಿದ್ದರು.
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…