Featured

ಮಂಗಳೂರು : ನೈಟ್‌ ಕರ್ಫ್ಯೂ ಉಲ್ಲಂಘನೆ ,  2 ದಿನಗಳಲ್ಲಿ 78 ವಾಹನ ಮಾಲಕರ ವಿರುದ್ದ ಪ್ರಕರಣ ದಾಖಲು -Vishwanews24

ಮಂಗಳೂರು : ನೈಟ್‌ ಕರ್ಫ್ಯೂ ಉಲ್ಲಂಘನೆ ,  2 ದಿನಗಳಲ್ಲಿ 78 ವಾಹನ ಮಾಲಕರ ವಿರುದ್ದ ಪ್ರಕರಣ ದಾಖಲು -Vishwanews24

ಮಂಗಳೂರು: ಸರ್ಕಾರದ ಸೂಚನೆಯಂತೆ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಎರಡು ದಿನದಿಂದ ನೈಟ್‌ ಕರ್ಫ್ಯೂ ಜಾರಿಯಲ್ಲಿದ್ದು ನೈಟ್‌ ಕರ್ಫ್ಯೂ ಉಲ್ಲಂಘನೆ ಮಾಡಿದ ಕಾರಣಕ್ಕೆ ಶನಿವಾರ 65 ಹಾಗೂ ಭಾನುವಾರ 13 ವಾಹನ ಮಾಲಕರ ಮೇಲೆ ಕೇಸು ದಾಖಲು ಮಾಡಲಾಗಿದೆ. ಎರಡು ದಿನಗಳಲ್ಲಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 78 ವಾಹನ ಮಾಲಕರ ವಿರುದ್ದ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.

ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿರುವ ಪೊಲೀಸ್‌ ಆಯುಕ್ತ ಶಶಿಕುಮಾರ್‌, ನಗರದಲ್ಲಿ ಜನರು ಕರ್ಫ್ಯೂಗೆ ಉತ್ತಮ ಸಹಕಾರ ನೀಡುತ್ತಿದ್ದಾರೆ. ಆದರೆ ೧೦ ಗಂಟೆಗೆ ಅಂಗಡಿ ಮುಗ್ಗಟ್ಟು, ಹೊಟೇಲ್‌ಗಳನ್ನು ಬಂದ್‌ ಮಾಡಿದರೆ, ಹೊಟೇಲ್‌ ಮಾಲಕರು, ಸಿಬ್ಬಂದಿಗಳು, ಅಂಗಡಿ ಮಾಲಕರು, ಸಿಬ್ಬಂದಿಗಳು ಮನೆಗೆ ತೆರಳುವಾಗ ಕರ್ಫ್ಯೂ ಜಾರಿಯಲ್ಲಿ ಇರುತ್ತದೆ. ಆದ್ದರಿಂದ 10 ಗಂಟೆಗೆ ಮೊದಲೇ ಮನೆಗೆ ತಲುಪುವಂತೆ ನೋಡಿಕೊಂಡು ಹೊಟೇಲ್, ಅಂಗಡಿಗಳನ್ನು ಮುಚ್ಚಬೇಕು ಎಂದು ತಿಳಿಸಿದ್ದಾರೆ.

ಯುಗಾದಿ ಹಬ್ಬದ ಸಂಭ್ರಮ : ಕನ್ನಡದಲ್ಲಿ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ -Vishwanews24

 

 

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

10 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

11 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

11 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

11 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

11 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

14 hours ago