Featured

ಮಂಗಳೂರು: ನ್ಯಾಚುರಲ್‌ ಐಸ್‌ ಕ್ರೀಂ ಸಂಸ್ಥಾಪಕ ರಘುನಂದನ್‌ ಕಾಮತ್‌ ನಿಧನ – vishwanews24

ಮಂಗಳೂರು: ನ್ಯಾಚುರಲ್‌ ಐಸ್‌ ಕ್ರೀಂ ಸಂಸ್ಥಾಪಕ ರಘುನಂದನ್‌ ಕಾಮತ್‌ ನಿಧನ

ಮಂಗಳೂರು: ನ್ಯಾಚುರಲ್‌ ಐಸ್‌ ಕ್ರೀಂ ಸಂಸ್ಥಾಪಕ, ಮಂಗಳೂರು ಮೂಲದ ರಘುನಂದನ್‌ ಕಾಮತ್‌ (70) ಅವರು ಮೇ 17ರಂದು ಮುಂಬಯಿಯಲ್ಲಿ ಕೊನೆಯುಸಿರೆಳೆದಿದ್ದಾರೆ.

ರಘುನಂದನ್‌ ಅವರು 1954ರಲ್ಲಿ ಮೂಲ್ಕಿಯಲ್ಲಿ ಬಡ ಕುಟಂಬವೊಂದರಲ್ಲಿ ಜನಿಸಿದ್ದರು. ಕಾಮತ್‌ ಅವರ ತಂದೆ ಹಣ್ಣಿನ ವ್ಯಾಪಾರಿಯಾಗಿದ್ದರು. ತಂದೆಯೊಂದಿಗೆ ವ್ಯಾಪಾರದಲ್ಲಿ ಕೈ ಜೋಡಿಸಿದ ಅವರು ಬಳಿಕ ಮಂಗಳೂರಿನಿಂದ ತನ್ನ 14ನೇ ವಯಸ್ಸಿನಲ್ಲೇ ಬಾಂಬೆಗೆ ತೆರಳಿದರು. ಅಣ್ಣನ ಹೋಟೆಲ್ನಲ್ಲಿ ಕೆಲ ಕಾಲ ಕೆಲಸ ಮಾಡಿ ಬಳಿಕ 1984 ರಲ್ಲಿ ಕಾಮತ್ ಅವರು ತಮ್ಮ ಮೊದಲ ನ್ಯಾಚುರಲ್ಸ್ ಐಸ್ ಕ್ರೀಮ್ ಮುಂಬೈನ ಜುಹುದಲ್ಲಿ ಸ್ಥಾಪಿಸಿದರು. ಅದು ದೇಶಾದ್ಯಂತ ಜನಪ್ರಿಯವಾಗಿ ದೊಡ್ಡ ಉದ್ಯಮವಾಗಿ ಬೆಳೆದಿದೆ.

1984 ರಲ್ಲಿ ಕೇವಲ 4 ಮಂದಿ ಸಿಬ್ಬಂದಿ ಜತೆ ನ್ಯಾಚುರಲ್ ಐಸ್ ಕ್ರೀಂ ಸಂಸ್ಥೆಯನ್ನು ಆರಂಭಿಸಿದರು. ಪ್ರಸ್ತುತ ನ್ಯಾಚುರಲ್ ಸಂಸ್ಥೆ ದೇಶದಲ್ಲೇ ಪ್ರತಿಷ್ಠಿತ ಐಸ್ ಕ್ರೀಂ ಉದ್ಯಮವಾಗಿ ಸಾವಿರಾರು ಮಂದಿಗೆ ಉದ್ಯೋಗ ನೀಡುತ್ತಿದೆ. ದೇಶಾದ್ಯಂತ 156 ಔಟ್ ಲೆಟ್ ಹೊಂದಿದ್ದು, ವರ್ಷಕ್ಕೆ 400 ಕೋಟಿ ರೂ.ಗೂ ಅಧಿಕ ವ್ಯವಹಾರ ಮಾಡುತ್ತಿದೆ.

ಅಲ್ಪಕಾಲದ ಅಸೌಖ್ಯದಿಂದ ಮೃತರಾದ ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

1 day ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

1 day ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

1 day ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

1 day ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

1 day ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

1 day ago