ಮಂಗಳೂರು:ಮಂಗಳೂರಿನ ಯುವ ವಕೀಲ ಕುಲದೀಪ್ ಶೆಟ್ಟಿ ಮೇಲೆ ಬಂಟ್ವಾಳದ ಪುಂಜಾಲಕಟ್ಟೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆಂದು ಆರೋಪ ಮಾಡಲಾಗಿತ್ತು. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಂಜಾಲಕಟ್ಟೆ ಪಿಎಸ್ಐ ಸುತೇಶ್ನನ್ನುಅಮಾನತು ಮಾಡಿ ಪಶ್ಚಿಮ ವಲಯ ಐಜಿಪಿ ಡಾ. ಚಂದ್ರಗುಪ್ತ ಆದೇಶ ಹೊರಡಿಸಿದರು.
ಸಿವಿಲ್ ವ್ಯಾಜ್ಯ ನ್ಯಾಯಾಲಯದಲ್ಲಿ ಇದ್ದು ಎದುರುದಾರರ ವಿರುದ್ಧ ಪ್ರತಿಬಂದಕಾಜ್ಞೆ ಇದ್ದರೂ ಕೂಡ ಎದುರುದಾರರ ಸುಳ್ಳು ಫಿರ್ಯಾದಿಯ ಆಧಾರದ ಮೇಲೆ ಯುವ ವಕೀಲ ಕುಲದೀಪ್ ಶೆಟ್ಟಿ ಮೇಲೆ ಎಫ್ಐಆರ್ ದಾಖಲಿಸಲಾಗಿತ್ತು ಇದನ್ನು ಖಂಡಿಸಿ ನೂರಾರು ವಕೀಲರಿಂದ ಕೋರ್ಟ್ ಮುಂಭಾಗ ಪ್ರತಿಭಟನೆ ಮಾಡಿದ್ದರು.
ಹಲ್ಲೆ ನಡೆಸಿದ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಎಸ್ ಐ ಸುತೇಶ್ ಅವರನ್ನು ದಕ ಜಿಲ್ಲಾ ಎಸ್ಪಿ ಕಚೇರಿಗೆ ವರ್ಗಾವಣೆ ಮಾಡಲಾಗಿತ್ತು. ಆ ಹಿನ್ನಲೆಯಲ್ಲಿ ಎಸ್ ಐ ಸುತೇಶ್ ಅವರನ್ನು ಪಶ್ಚಿಮ ವಲಯದ ಐಜಿಪಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…