ಮಂಗಳೂರು: ಪಂಪ್ವೆಲ್ನಲ್ಲಿ ಪತ್ತೆಯಾಗಿದ್ದ ನೋಟಿನ ಬಂಡಲ್ನ ವಾರಸುದಾರ ಎನ್ನಲಾದ ವ್ಯಕ್ತಿಯೋರ್ವರು ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ.
ತಾನು ಅಡಿಕೆ ವ್ಯಾಪಾರಿಯಾಗಿದ್ದು ಹಣ ತೆಗೆದುಕೊಂಡು ಹೋಗುವಾಗ ಬಿದ್ದಿದ್ದು, ಅದರಲ್ಲಿ ಒಟ್ಟು 10 ಲ.ರೂ ಇತ್ತು ಎಂಬುದಾಗಿ ಆ ವ್ಯಕ್ತಿ ಪೊಲೀಸರಲ್ಲಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.
ಇನ್ನು ಈ ಬಗ್ಗೆ ನ್ಯಾಯಾಲಯದಲ್ಲಿಯೇ ದೃಢಪಡಿಸಿ ಇತ್ಯರ್ಥ ಮಾಡಿಕೊಳ್ಳುವಂತೆ ಪೊಲೀಸರು ಆ ವ್ಯಕ್ತಿಗೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ.
ಪಂಪ್ವೆಲ್ ಬಸ್ ನಿಲ್ದಾಣದ ಬಳಿ ನೋಟಿನ ಬಂಡಲ್ಗಳು ನವಂಬರ್ 26ರಂದು ಶಿವರಾಜ್ ಮತ್ತು ತುಕಾರಾಮ್ ಎಂಬವರಿಗೆ ಸಿಕ್ಕಿದ್ದು, ಶಿವರಾಜ್ ಬಳಿ ಇದ್ದ 49,000 ರೂ.ಗಳನ್ನು ಪೊಲಿಸರು ವಶಪಡಿಸಿಕೊಂಡಿದ್ದರು. ಆದರೆ ಇದೀಗ ವ್ಯಕ್ತಿಯೊಬ್ಬರು ಠಾಣೆಗೆ ತೆರಳಿ ತಾನೇ ಆ ಹಣದ ವಾರಸುದಾರ ಎಂದು ಹೇಳಿಕೊಂಡಿದ್ದು ತನಿಖೆ ನಡೆಯುತ್ತಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…