Featured

ಮಂಗಳೂರು : ಪಂಪ್ ವೆಲ್ ಗೋಡೆ ಮೇಲೆ ಆಕ್ಷೇಪಾರ್ಹ ಸಂದೇಶ ಪ್ರಕರಣ : ಇಬ್ಬರು ಬಾಲಕರ ಬಂಧನ -Vishwanews24

ಮಂಗಳೂರು : ಪಂಪ್ ವೆಲ್ ಗೋಡೆ ಮೇಲೆ ಆಕ್ಷೇಪಾರ್ಹ ಸಂದೇಶ ಪ್ರಕರಣ : ಇಬ್ಬರು ಅಪ್ರಾಪ್ತ ಬಾಲಕರ ಬಂಧನ -Vishwanews24

ಮಂಗಳೂರು : ಪಂಪ್ ವೆಲ್ ನಲ್ಲಿ ಇತ್ತೀಚೆಗೆ ಪತ್ತೆಯಾದ ಲಾಕ್ ಡೌನ್ ಬೇಕು ಹಾಗೂ ಇತರ ಕೆಲವು ಆಕ್ಷೇಪಾರ್ಹ ಸಂದೇಶಗಳಿದ್ದ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಅಪ್ರಾಪ್ತ ಬಾಲಕರನ್ನು ಬಂಧಿಸಲಾಗಿದೆ.

ಇವರು ನಗರದ ಕಾಲೇಜೊಂದರ ವಿದ್ಯಾರ್ಥಿಗಳು. ಲಾಕ್ ಡೌನ್ ಆದರೆ ಎಕ್ಸಾಮ್ ಮುಂದಕ್ಕೆ ಹೊಗುತ್ತದೆ ಎಂಬ ಉದ್ದೇಶದಿಂದ ಬರೆದಿದ್ದೇವೆ ಎಂಬುದಾಗಿ ಆರೋಪಿಗಳು ಹೇಳಿದ್ದಾರೆ. ಇದರ ಹಿಂದೆ ಬೇರೆ ಯಾರಾದರೂ ಇದ್ಧಾರೆಯೆ ಎಂಬ ಬಗ್ಗೆ ಕೂಡ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಕರ್ನಾಟಕ ಬ್ಯಾಂಕ್ ಹೆಡ್ ಆಫೀಸ್ ಮುಂಭಾಗದಲ್ಲಿರುವ ಪಂಪವೆಲ್ ಫ್ಲೈ ಓವರ್ ಗೋಡೆ ಮೇಲೆ ಅವಹೇಳನಕಾರಿ ಪದ ಹಾಗೂ ಲಾಕ್ ಡೌನ್ ಬೇಕಾಗಿದೆ ಎನ್ನುವ ಬರಹವನ್ನು ಕೆಂಪು ಬಣ್ಣದಲ್ಲಿ ದೊಡ್ಡದಾಗಿ ಬರೆದಿರುವುದು ಏ.20ರ ಮಂಗಳವಾರ ಮುಂಜಾನೆ ಪತ್ತೆಯಾಗಿತ್ತು. ಈ ಸಂಬಂಧ ಇದೀಗ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ಸಾಗಿದ್ದಾರೆ.

ಲಾಕ್‌ಡೌನ್ ಇದ್ದರೂ ಲಸಿಕೆ ಲಭ್ಯ: ಕೆ.ಸುಧಾಕರ್ -Vishwanews24

Vishwa News 24

Recent Posts

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ – vishwanews24

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…

11 minutes ago

ಉಡುಪಿ : ಜೂ.12 ರಂದು ನೇರ ಸಂದರ್ಶನ – vishwanews24

ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…

18 minutes ago

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ಭೇಟಿ – vishwanews24

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…

24 minutes ago

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ – vishwanews24

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…

46 minutes ago

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ – vishwanews24

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…

2 hours ago

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ – vishwanews24

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…

2 hours ago