ಮಂಗಳೂರು :ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ.ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುರುಪು ಬಂದಿದೆ. ಎಂದು ನಿರ್ಗಮಿತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ವಿಜಯೇಂದ್ರ ಗೆ ಬಿಜೆಪಿ ನೂತನ ರಾಜ್ಯಾಧ್ಯಕ್ಷ ನೇಮಕಾಗೊಂಡ ವಿಚಾರ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಆಡಳಿತ ವೈಫಲ್ಯಗಳು ಕಂಡು ಬರುತ್ತಿವೆ.ಕಳೆದ ಆರು ತಿಂಗಳ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಗಳು ಆಗಿಲ್ಲ.ಭ್ರಷ್ಟಾಚಾರ ತಾಂಡವ ಆಡುತ್ತಿದೆ.ಎಲ್ಲದರ ವಿರುದ್ಧ ಹೋರಾಟ ಕೈಗೆತ್ತಿಕೊಂಡು ಪಾರ್ಟಿಯನ್ನು ತಳಮಟ್ಟದಿಂದ ಮತ್ತೆ ಸಂಘಟನೆ ಮಾಡುವ ಶಕ್ತಿ ವಿಜಯೇಂದ್ರಗೆ ಇದೆ. ಎಂದರು.
ಜೊತೆಯಾಗಿ ಪಾರ್ಟಿಯನ್ನು ಕಟ್ಟಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ.ಕಳೆದ ನಾಲ್ಕು ವರ್ಷ ಅವಧಿಯಲ್ಲಿ ರಾಜ್ಯಧ್ಯಕ್ಷನಾಗಿ ತೃಪ್ತಿ ಇದೆ ಎಂದು ಹೇಳಿದರು.
ಕರಾವಳಿಯಿಂದ ಬಂದವನು ಏನು ರಾಜ್ಯವನ್ನು ಸುತ್ತುತ್ತಾನೆ ಅನ್ನೋದಕ್ಕೆ ಅಪವಾದವಾಗಿ ರಾಜ್ಯ ಸುತ್ತಿ ಸಂಘಟನೆ ಮಾಡಿದ್ದೇನೆ.ಎಲ್ಲಾ ಹಿರಿಯರ ಮಾರ್ಗದರ್ಶನದಲ್ಲಿ ರಾಜ್ಯದ ಜವಾಬ್ದಾರಿಯನ್ನು ನಿಭಾಯಿಸಿದ್ದೇನೆ ಎಂದು ತಿಳಿದರು.
ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…
ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…
ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…
ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…
ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್ಸ್ಟಾಗ್ರಾಮ್…
ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…