ಮಂಗಳೂರು :ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ.ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುರುಪು ಬಂದಿದೆ. ಎಂದು ನಿರ್ಗಮಿತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ವಿಜಯೇಂದ್ರ ಗೆ ಬಿಜೆಪಿ ನೂತನ ರಾಜ್ಯಾಧ್ಯಕ್ಷ ನೇಮಕಾಗೊಂಡ ವಿಚಾರ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಆಡಳಿತ ವೈಫಲ್ಯಗಳು ಕಂಡು ಬರುತ್ತಿವೆ.ಕಳೆದ ಆರು ತಿಂಗಳ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಗಳು ಆಗಿಲ್ಲ.ಭ್ರಷ್ಟಾಚಾರ ತಾಂಡವ ಆಡುತ್ತಿದೆ.ಎಲ್ಲದರ ವಿರುದ್ಧ ಹೋರಾಟ ಕೈಗೆತ್ತಿಕೊಂಡು ಪಾರ್ಟಿಯನ್ನು ತಳಮಟ್ಟದಿಂದ ಮತ್ತೆ ಸಂಘಟನೆ ಮಾಡುವ ಶಕ್ತಿ ವಿಜಯೇಂದ್ರಗೆ ಇದೆ. ಎಂದರು.
ಜೊತೆಯಾಗಿ ಪಾರ್ಟಿಯನ್ನು ಕಟ್ಟಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ.ಕಳೆದ ನಾಲ್ಕು ವರ್ಷ ಅವಧಿಯಲ್ಲಿ ರಾಜ್ಯಧ್ಯಕ್ಷನಾಗಿ ತೃಪ್ತಿ ಇದೆ ಎಂದು ಹೇಳಿದರು.
ಕರಾವಳಿಯಿಂದ ಬಂದವನು ಏನು ರಾಜ್ಯವನ್ನು ಸುತ್ತುತ್ತಾನೆ ಅನ್ನೋದಕ್ಕೆ ಅಪವಾದವಾಗಿ ರಾಜ್ಯ ಸುತ್ತಿ ಸಂಘಟನೆ ಮಾಡಿದ್ದೇನೆ.ಎಲ್ಲಾ ಹಿರಿಯರ ಮಾರ್ಗದರ್ಶನದಲ್ಲಿ ರಾಜ್ಯದ ಜವಾಬ್ದಾರಿಯನ್ನು ನಿಭಾಯಿಸಿದ್ದೇನೆ ಎಂದು ತಿಳಿದರು.
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…