ಮಂಗಳೂರು: ಪಟಾಕಿ ಮಳಿಗೆ ಹಾಕಲು ಸರ್ಕಾರ ಹೊಸ ನಿಯಮಾವಳಿ ಜಾರಿ ಮಾಡಿದ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ವಿಶ್ವ ಹಿಂದೂ ಪರಿಷತ್ ಕಿಡಿಕಾರಿದೆ.
ಸಿದ್ದರಾಮಯ್ಯ ಸರ್ಕಾರವೇ ಹಿಂದೂ ವಿರೋಧಿಯಾಗಿದೆ. ಹಿಂದೂಗಳ ಹಬ್ಬದ ಸಂದರ್ಭದಲ್ಲಿ ಬೇಡದ ನಿಯಮ ಜಾರಿ ತರಲಾಗುತ್ತಿದೆ. ಹಬ್ಬದ ಆಚರಣೆಗಳಿಗೆ ಅಡ್ಡಿ ಪಡಿಸಲಾಗುತ್ತಿದೆ. ಗಣೇಶ ಹಬ್ಬದ ಸಂದರ್ಭದಲ್ಲಿಯೂ ಬಾಂಡ್ ಸೇರಿದಂತೆ ಹಲವು ನಿಯಮ ತರಲಾಯಿತು. ಅಲ್ಲೂ ಸಹ ಅಡ್ಡಿಪಡಿಸುವ ಕೆಲಸವಾಗಿದೆ. ಈಗ ವಿಶ್ವಾದ್ಯಂತ ಹಿಂದೂಗಳು ಆಚರಿಸುವ ದೀಪಾವಳಿ ಹಬ್ಬಕ್ಕೆ ಅಡ್ಡಿಪಡಿಸಲಾಗುತ್ತಿದೆ.
ಮಂಗಳೂರಿನ ಮೂರು ಮೈದಾನದಲ್ಲಿ ಮಾತ್ರ ಪಟಾಕಿ ಮಾರಬೇಕೆಂದು ಹೇಳಲಾಗಿದೆ. ಹಿಂದೂಗಳನ್ನು ಧಮನ ಮಾಡಬೇಕೆಂದು ಈ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಇಷ್ಟು ಬಲವಾಗಿ ನಿಯಮ ಜಾರಿ ಮಾಡುವುದಾದರೆ ಮೈಕ್ ನಿಯಮ ಜಾರಿಯಾಗಲಿ. ಮಸೀದಿಗಳಲ್ಲಿ ಮೈಕ್ ಗಳನ್ನು ಜೋರಾಗಿ ಕೂಗಲಾಗುತ್ತಿದೆ. ಅದನ್ನು ನಿಲ್ಲಿಸುವ ಕೆಲಸ ಆಗಿದೆಯಾ..? ಸುಪ್ರೀಂ ಕೋರ್ಟ್ ನಿಯಮ ಪಾಲನೆ ಆಗಿದೆಯಾ.. ಹಿಂದೂಗಳ ಹಬ್ಬ ಆಚರಣೆ ಅಡ್ಡಿ ಮಾಡಬೇಕೆಂಬ ಧೋರಣೆ ಸರ್ಕಾರದ್ದಾಗಿದೆ. ಜಿಲ್ಲಾಡಳಿತ ಈ ಬಗ್ಗೆ ಮರು ಪರಿಶೀಲನೆ ಮಾಡಬೇಕು ಎಂದು ವಿ.ಎಚ್.ಪಿ ಮುಖಂಡ ಪ್ರದೀಪ್ ಸರಿಪಳ್ಳ ಆಗ್ರಹಿಸಿದರು.
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…