ಮಂಗಳೂರು: ಪಣಂಬೂರು ಬಳಿಯ ಸಮುದ್ರ ತೀರದಲ್ಲಿ ಇಬ್ಬರ ಮೃತದೇಹ ಪತ್ತೆಯಾದ ಘಟನೆ ಅ.19 ರ ಗುರುವಾರ ಬೆಳಗ್ಗೆ ನಡೆದಿದೆ.
ಮೃತರನ್ನು ಲಕ್ಷ್ಮಿ (43) ಮತ್ತು ಬೋರಲಿಂಗಯ್ಯ (50) ಎಂದು ಗುರುತಿಸಲಾಗಿದೆ. ಇವರಿಬ್ಬರು ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸಂಬಂಧದಲ್ಲಿ ಇಬ್ಬರು ಅತ್ತಿಗೆ ಹಾಗೂ ಭಾವ ಎಂದು ತಿಳಿದು ಬಂದಿದೆ.
ಬೆಂಗಳೂರು ಮೂಲದರಾಗಿರುವ ಇವರು ಮನೆಯಲ್ಲಿ ಯಾರಿಗೂ ಹೇಳದೇ ಬಂದಿದ್ದರು ಎನ್ನುವ ಪ್ರಾಥಮಿಕ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಮೊಬೈಲ್ ಸಮುದ್ರ ದಂಡೆಯಲ್ಲಿ ಸಿಕ್ಕಿದ್ದರಿಂದ ಪಣಂಬೂರು ಪೊಲೀಸರು ಸಂಬಂಧಿಕರನ್ನು ಸಂಪರ್ಕಿಸಿದ್ದು, ಇವರಿಬ್ಬರ ಸಾವಿನ ಸುದ್ದಿ ಕೇಳಿ ಸಂಬಂಧಿಕರು ಮಂಗಳೂರಿಗೆ ಬರುತ್ತಿದ್ದಾರೆ ಎಂದು ತಿಳಿದುಬಂದಿದೆ. ಇಬ್ಬರ ಶವಗಳನ್ನು ಮೇಲೆತ್ತಿದ್ದು, ಶವಾಗಾರದಲ್ಲಿ ಇಡಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…