Featured

ಮಂಗಳೂರು : ಪತಿಯನ್ನು ಬಸ್‌ ನಿಲ್ದಾಣದಲ್ಲೇ ಬಿಟ್ಟು ಪತ್ನಿ ಪರಾರಿ ! – Vishwnaews24

ಮಂಗಳೂರು : ಪತಿಯನ್ನು ಬಸ್‌ ನಿಲ್ದಾಣದಲ್ಲೇ ಬಿಟ್ಟು ಪತ್ನಿ ಪರಾರಿ – Vishwnaews24

ಮಂಗಳೂರು: ಬಸ್‌ ನಿಲ್ದಾಣದಲ್ಲೇ ಪತಿಯನ್ನು ಬಿಟ್ಟು ಪತ್ನಿ ಪರಾರಿಯಾಗಿರುವ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪರಾರಿಯಾಗಿರುವ ಪತ್ನಿಯನ್ನು ಶಿಲ್ಪಾ (30) ಎಂದು ಗುರುತಿಸಲಾಗಿದ್ದು, ತನ್ನ ಪತಿಯೊಂದಿಗೆ ಬಂಟ್ವಾಳ ತಾಲೂಕಿನ ಕೊಯಿಲ ಗ್ರಾಮದಿಂದ ಪಿಲಿಕುಳ ನಿಸರ್ಗಧಾಮಕ್ಕೆ ಹೋಗುವುದಕ್ಕಾಗಿ ಮಂಗಳೂರಿನ ಸರ್ವೀಸ್‌ ಬಸ್‌ ನಿಲ್ದಾಣಕ್ಕೆ ಬಂದಿದ್ದರು.

ಇನ್ನು ಬಸ್‌ ನಿಲ್ದಾಣದಲ್ಲಿ ಪಿಲಿಕುಳದ ಬಸ್‌ ಹತ್ತುವ ಮೊದಲು ಶೌಚಾಲಯಕ್ಕೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ಶಿಲ್ಪಾ ಹಿಂದಿರುಗಿ ಬರದಿದ್ದಾಗ ಪತಿ ಕೂಡಲೇ ಶಿಲ್ಪಾ ಅವರ ಮೊಬೈಲ್‌ಗೆ ಕರೆ ಮಾಡಿದರೂ, ಆಕೆ ಉತ್ತರಿಸಲಿಲ್ಲ. ಬಳಿಕ ಮೊಬೈಲ್‌ ಸ್ವಿಚ್ಡ್ ಆಫ್ ಆಗಿದೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಶಿಲ್ಪಾ ಅವರು 5.2 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಬಿಳಿ ಮತ್ತು ಕೆಂಪು ಬಣ್ಣದ ಚೂಡಿದಾರದ ಟಾಪ್‌ ಮತ್ತು ಹಸುರು ಬಣ್ಣದ ಪ್ಯಾಂಟ್‌ ಧರಿಸಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಅವರ ಬಗ್ಗೆ ಮಾಹಿತಿ ದೊರೆತವರು ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆ (0824-2220518) ಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

Vishwa News 24

Recent Posts

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ – vishwanews24

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ ಬೆಂಗಳೂರು: ಶಾಸಕರು…

2 hours ago

ರಾಜ್ಯದ ಅತಿವೃಷ್ಟಿ / ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ: ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ – vishwanews24

ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ : ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ ಬೆಂಗಳೂರು: ರಾಜ್ಯದಲ್ಲಿನ ಅತಿವೃಷ್ಟಿ /…

2 hours ago

ಕುಂದಾಪುರ:  ದಿನಸಿ ಅಂಗಡಿಯಲ್ಲಿ ಭಾರೀ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ – vishwanews24

ಕುಂದಾಪುರ:  ದಿನಸಿ ಅಂಗಡಿಯಲ್ಲಿ ಭಾರೀ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ ಕುಂದಾಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಇಡೀ ದಿನಸಿ…

2 hours ago

ನಟಿ ತ್ರಿಷಾ ವಿರುದ್ಧ ವಿವಾದಾತ್ಮಕ ಹೇಳಿಕೆ : ಉದಯನಿಧಿ ಸ್ಟಾಲಿನ್ ಬಂಧನ – vishwanews24

ತ್ರಿಷಾ ವಿರುದ್ಧ ವಿವಾದಾತ್ಮಕ ಹೇಳಿಕೆ : ಉದಯನಿಧಿ ಸ್ಟಾಲಿನ್ ಬಂಧನ ಚೆನ್ನೈ: ನಟಿ ತ್ರಿಷಾ  ಅವರನ್ನು ಉಲ್ಲೇಖಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ…

2 hours ago

ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ; ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು – vishwanews24

ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ; ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ…

3 hours ago

ಕಾಪು: ಜಿಲ್ಲಾಧಿಕಾರಿಗಳಿಂದ ಕಡಲ್ಕೊರೆತ ಪರಿಶೀಲನೆ: ತುರ್ತು ಕಾಮಗಾರಿಗೆ 2 ಕೋ. ರೂ. ಬಿಡುಗಡೆ – vishwanews24

ಕಾಪು: ಜಿಲ್ಲಾಧಿಕಾರಿಗಳಿಂದ ಕಡಲ್ಕೊರೆತ ಪರಿಶೀಲನೆ: ತುರ್ತು ಕಾಮಗಾರಿಗೆ 2 ಕೋ. ರೂ. ಬಿಡುಗಡೆ ಉಡುಪಿ: ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ,…

3 hours ago