Featured

ಮಂಗಳೂರು :ಪತ್ರಕರ್ತರಿಗೆ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ್  ನೋಂದಣಿ ಶಿಬಿರಕ್ಕೆ ಚಾಲನೆ -Vishwanews24

ಮಂಗಳೂರು :ಪತ್ರಕರ್ತರಿಗೆ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ್  ನೋಂದಣಿ ಶಿಬಿರಕ್ಕೆ ಚಾಲನೆ -Vishwanews24

ಮಂಗಳೂರು : ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಸರಕಾರದ ಪ್ರಮುಖ ಯೋಜನೆಯಾದ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ಸೌಲಭ್ಯವನ್ನು ಸಮಾಜದ ಎಲ್ಲಾ ಜನರಿಗೆ ಒದಗಿಸಬೇಕು ಮತ್ತು ಈ ಮಾಹಿತಿ ಎಲ್ಲರಿಗೂ ತಲುಪಬೇಕಾಗಿದೆ ಎಂದು ದ.ಕ ರೆಡ್ ಕ್ರಾಸ್ ಚೆಯರ್ ಮನ್ ಡಾ.ಶಾಂತಾರಾಮ ಶೆಟ್ಟಿ ತಿಳಿಸಿದ್ದಾರೆ.

ಕರ್ನಾಟಕ ಮತ್ತು ಕೇರಳ ಅಂತರರಾಜ್ಯ ಪ್ರಯಾಣ ನಿಷೇಧವಿಲ್ಲ, ಕೊರೊನಾ ನೆಗಟಿವ್ ವರದಿ ಮಾತ್ರ ಕಡ್ಡಾಯ : ಸುಧಾಕರ್‌ ಸ್ಪಷ್ಟನೆ -Vishwanews24

ಫೆ.22ರಿಂದ 24ರವರೆಗೆ ಮಂಗಳೂರು ಪತ್ರಿಕಾಭವನದಲ್ಲಿ ಹಮ್ಮಿಕೊಂಡ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ್ ಗೆ ನೋಂದಣಿ ಶಿಬಿರವ ನ್ನು ಉದ್ಘಾಟಿಸಿ ಅವರು ಮಾತನಾಡಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ , ಜಿಲ್ಲಾ .ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪೊಗರು ಚಿತ್ರದಲ್ಲಿ ಬ್ರಾಹ್ಮಣರ ಬಗ್ಗೆ ವಿವಾದಾತ್ಮಕ ದೃಶ್ಯ : ಹಿಂದೂಗಳನ್ನ ಅವಮಾನಿಸೋದು ಫ್ಯಾಷನ್​ ಆಗಿಬಿಟ್ಟಿದೆ : ಪೊಗರು ವಿರುದ್ಧ ಶೋಭಾ ಕರಂದ್ಲಾಜೆ – Vishwanews24

ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ , ಪ್ರಧಾನ ಕಾರ್ಯದರ್ಶಿ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಕೋಶಾಧಿಕಾರಿ ಬಿ..ಎನ್.ಪುಷ್ಪರಾಜ್, ವಾರ್ತಾ ಇಲಾಖೆಯ ದೀಪಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಮಂಗಳೂರು: ಲಂಚ ಸ್ವೀಕರಿಸುತ್ತಿರುವಾಗಲೇ ಸಹಾಯಕ ಭೂ ನಿರ್ದೇಶಕ ಅಧಿಕಾರಿ ಎಸಿಬಿ ಬಲೆಗೆ -Vishwanews24

Vishwa News 24

Recent Posts

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  – vishwanews24

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  ಉಡುಪಿ: ಉದ್ಯಮಿ…

5 minutes ago

ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ – viswhanews24

ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ ಆ.27ರಂದು ಧ್ವಜಾರೋಹಣ, ಗೋ ಅಶ್ವಪೂಜೆ ನೆರವೇರಿಸುವ ಮೂಲಕ ಆರಾಧನೆಗೆ…

31 minutes ago

ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ – vishwanews24

ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ…

35 minutes ago

ಮಲ್ಪೆ : ಬೋಟ್‌ನಲ್ಲಿ ಮೀನುಗಾರ ಕಾರ್ಮಿಕನ ಕೊಲೆ ಪ್ರಕರಣ: ಆರೋಪಿ ಬಂಧನ – vishwanews24

ಮಲ್ಪೆ : ಬೋಟ್‌ನಲ್ಲಿ ಮೀನುಗಾರ ಕಾರ್ಮಿಕನ ಕೊಲೆ ಪ್ರಕರಣ: ಆರೋಪಿ ಬಂಧನ ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು…

41 minutes ago

ಉಡುಪಿ :ಆ. 27 ರಂದು ನೇರ ಸಂದರ್ಶನ – vishwanews24

ಉಡುಪಿ :ಆ. 27 ರಂದು ನೇರ ಸಂದರ್ಶನ   ಉಡುಪಿ : ನಗರದ ಡಿ.ಬಿ.ಎಸ್ ಬ್ಯಾಂಕ್, ಧರಣಿ ಆರ್ಕೇಡ್, ಕಲ್ಸಂಕ, ಗುಂಡಿಬೈಲು…

53 minutes ago

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

18 hours ago