ಮಂಗಳೂರು: ನಗರ್ ಪಬ್ ಮೇಲೆ ಭಜರಂಗದಳ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಪಬ್ ನ ಮ್ಯಾನೇಜರ್ ಮತ್ತು ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಗರದ ಬಲ್ಮಠ ಬಳಿಯ ಪಬ್ ನ ಒಳಗೆ ಅಪ್ರಾಪ್ತರಿಗೂ ಪ್ರವೇಶ ನೀಡಲಾಗಿತ್ತು, ಇದಲ್ಲದೆ ಮದ್ಯ ನೀಡಿದ ವಿಚಾರವಾಗಿ ಪಬ್ ನ ಮ್ಯಾನೇಜರ್ ಮತ್ತು ಸಿಬ್ಬಂದಿಯನ್ನು ಮಂಗಳೂರು ಬಂದರು ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳಿಂದ ಪಬ್ನಲ್ಲಿ ಪಾರ್ಟಿ ನಡೆಯುತಿದ್ದು, ಕಾಲೇಜು ಫೇರ್ ವೆಲ್ ನೆಪದಲ್ಲಿ ಪಬ್ ನಲ್ಲಿ ಕುಡಿದು ಯುವಕ-ಯುವತಿಯರಿಂದ ಮೋಜು ಮಸ್ತಿಯಲ್ಲಿ ತೊಡಗಿದ್ದ ವಿಚಾರವಾಗಿ ಭಜರಂಗದಳ ಕಾರ್ಯಕರ್ತರು ಪಬ್ ಪ್ರವೇಶ ಖಂಡಿಸಿ ನಿನ್ನೆ ಪಬ್ ಮುಂದೆ ಜಮಾವಣೆಗೊಂಡಿದ್ದರು.
ಇದನ್ನೂ ಓದಿ : ಕಾರ್ಗಿಲ್ ವಿಜಯ್ ದಿವಸ್ ; ಪಾಕಿಸ್ತಾನದ ವಿರುದ್ಧ ಕಾರ್ಗಿಲ್ ಯುದ್ಧ ಗೆದ್ದು ಇಂದಿಗೆ 23 ವರ್ಷ – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…