Featured

ಮಂಗಳೂರು: ಪಬ್ ಮೇಲೆ ಭಜರಂಗದಳ ದಾಳಿ ಪ್ರಕರಣ ; ಪಬ್ ಮ್ಯಾನೇಜರ್ ಮತ್ತು ಸಿಬ್ಬಂದಿ ಪೊಲೀಸ್ ವಶಕ್ಕೆ  – Vishwanews24

ಮಂಗಳೂರು: ಪಬ್ ಮೇಲೆ ಭಜರಂಗದಳ ದಾಳಿ ಪ್ರಕರಣ, ಪಬ್ ಮ್ಯಾನೇಜರ್ ಮತ್ತು ಸಿಬ್ಬಂದಿ ಪೊಲೀಸ್ ವಶಕ್ಕೆ

ಮಂಗಳೂರು: ನಗರ್ ಪಬ್ ಮೇಲೆ ಭಜರಂಗದಳ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಪಬ್ ನ ಮ್ಯಾನೇಜರ್ ಮತ್ತು ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಗರದ ಬಲ್ಮಠ ಬಳಿಯ ಪಬ್ ನ ಒಳಗೆ ಅಪ್ರಾಪ್ತರಿಗೂ ಪ್ರವೇಶ ನೀಡಲಾಗಿತ್ತು, ಇದಲ್ಲದೆ ಮದ್ಯ ನೀಡಿದ ವಿಚಾರವಾಗಿ ಪಬ್ ನ ಮ್ಯಾನೇಜರ್ ಮತ್ತು ಸಿಬ್ಬಂದಿಯನ್ನು ಮಂಗಳೂರು ಬಂದರು ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳಿಂದ ಪಬ್ನಲ್ಲಿ ಪಾರ್ಟಿ ನಡೆಯುತಿದ್ದು, ಕಾಲೇಜು ಫೇರ್ ವೆಲ್ ನೆಪದಲ್ಲಿ ಪಬ್ ನಲ್ಲಿ ಕುಡಿದು ಯುವಕ-ಯುವತಿಯರಿಂದ ಮೋಜು ಮಸ್ತಿಯಲ್ಲಿ ತೊಡಗಿದ್ದ ವಿಚಾರವಾಗಿ ಭಜರಂಗದಳ ಕಾರ್ಯಕರ್ತರು ಪಬ್ ಪ್ರವೇಶ ಖಂಡಿಸಿ ನಿನ್ನೆ ಪಬ್ ಮುಂದೆ ಜಮಾವಣೆಗೊಂಡಿದ್ದರು.

ಇದನ್ನೂ ಓದಿ : ಕಾರ್ಗಿಲ್ ವಿಜಯ್ ದಿವಸ್ ; ಪಾಕಿಸ್ತಾನದ ವಿರುದ್ಧ ಕಾರ್ಗಿಲ್ ಯುದ್ಧ ಗೆದ್ದು ಇಂದಿಗೆ 23 ವರ್ಷ – Vishwanews24 

Vishwa News 24

Recent Posts

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

26 seconds ago

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…

8 minutes ago

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು – vishwanews24

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…

15 minutes ago

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ – vishwanews24

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ:  ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…

28 minutes ago

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ – vishwanews24

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…

40 minutes ago

ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ – vishwanews24

ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯಲ್ಲಿ ಸಿವಿಲ್ ಪೋಲಿಸ್ ಕಾನ್ಸ್ಟೇಬಲ್ 3395…

53 minutes ago