ಮಂಗಳೂರು: ಸೆ.21 ರಂದು ನಗರದ ಕಾಲೇಜುವೊಂದರ ಹಾಸ್ಟೆಲ್ನಿಂದ ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆಯಾಗಿದ್ದು, ಸುರಕ್ಷಿತವಾಗಿ ಮಂಗಳೂರಿಗೆ ವಾಪಾಸ್ ಆಗಿದ್ದಾರೆ.
ಮಂಗಳೂರು : ಖಾಸಗಿ ಕಾಲೇಜಿನಿಂದ ನಾಪತ್ತೆಯಾದ ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆ – Vishwanews24
ಈ ಬಗ್ಗೆ ಪೊಲೀಸ್ ಆಯುಕ್ತ ಶಶಿಕುಮಾರ್ ಮಾಹಿತಿ ಕೊಟ್ಟಿದ್ದು, ಕಾಲೇಜಿನ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ಕಾರಣ ಸೆ.21 ರಂದು ಕಾಲೇಜಿನ ಹಾಸ್ಟೆಲ್ನಿಂದ ಮೂವರೂ ತಪ್ಪಿಸಿಕೊಂಡು ಹೊರಟಿದ್ದರು.
ಇದನ್ನೂ ಓದಿ : ಸಮಸ್ಯೆ ಗಳಿಗೆ ಶೀಘ್ರ ಪರಿಹಾರ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಹಾಸ್ಟೆಲ್ನಿಂದ ಹೊರಟ ಸಿಸಿಟಿವಿ ದೃಶ್ಯಾವಳಿ ಲಭ್ಯವಾಗಿತ್ತು. ಪೊಲೀಸರು ವಿವರಗಳನ್ನು ಕಲೆಹಾಕಿದಾಗ ರೈಲ್ವೇ ಸ್ಟೇಷನ್ಗೆ ವಿದ್ಯಾರ್ಥಿನಿಯರು ಹೋದದ್ದು ತಿಳಿದುಬಂದಿತ್ತು. ಪೊಲೀಸರ ತಂಡ ತಮಿಳುನಾಡಿಗೆ ತೆರಳಿ ವಿದ್ಯಾರ್ಥಿನಿಯರನ್ನು ಪತ್ತೆ ಮಾಡಿದ್ದಾರೆ. ಕಡಿಮೆ ಅಂಕ ಬಂದ ಕಾರಣ ಬೇಸರದಲ್ಲಿ ಹಾಗೂ ಒತ್ತಡದಿಂದ ವಿದ್ಯಾರ್ಥಿನಿಯರು ತಪ್ಪಿಸಿಕೊಂಡಿದ್ದರು ಎಂದು ಆಯುಕ್ತರು ತಿಳಿಸಿದ್ದಾರೆ.
ಮಂಗಳೂರು ತಾಲೂಕಿನಲ್ಲಿ ಸೆ.28 ರಿಂದ ಅಕ್ಟೋಬರ್ 16 ರವರೆಗೆ ದಸರಾ ರಜೆ ಘೋಷಣೆ ..
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…