ಮಂಗಳೂರು : ರೈಲ್ವೆ ನೇಮಕಾತಿ ಮಂಡಳಿಯು ಇಲಾಖೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಹೊರಡಿಸಿದ್ದ ಮಾರ್ಗಸೂಚಿಗೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಮಂಡಳಿಯು ನೂತನ ಮಾರ್ಗಸೂಚಿ ಹೊರಡಿಸಿದೆ.
ನೂತನ ಮಾರ್ಗಸೂಚಿಯ ಪ್ರಕಾರ ಜನಿವಾರ, ಮಾಂಗಲ್ಯ ಇತ್ಯಾದಿ ಸಂಸ್ಕೃತಿಯನ್ನು ಬಿಂಬಿಸುವ ಯಾವುದೇ ವಸ್ತುವನ್ನು ಧರಿಸಿ ಬಂದಲ್ಲಿ ಅಭ್ಯರ್ಥಿಗಳಿಗೆ ತೊಂದರೆ ನೀಡಬಾರದು, ಪ್ರವೇಶ ನೀಡಬೇಕು ಎಂದು ಸೂಚನೆ ನೀಡಲಾಗಿದೆ.
ಎಪ್ರಿಲ್ 28, 29 ಮತ್ತು 30 ರಂದು ರೈಲ್ವೆ ಇಲಾಖೆಯಲ್ಲಿ ನೇಮಕಾತಿಗಾಗಿ ಪರೀಕ್ಷೆ ನಡೆಯುತ್ತಿದೆ. ಅಭ್ಯರ್ಥಿಗಳು ಜನಿವಾರ, ಮಾಂಗಲ್ಯ ಸೂತ್ರ ತೆಗೆದಿಟ್ಟು ಪರೀಕ್ಷೆ ಬರೆಯಬೇಕೆಂಬ ವಿಷಯವನ್ನು ಪರೀಕ್ಷಾ ನಿಯಮದಲ್ಲಿ ಉಲ್ಲೇಖಿಸಲಾಗಿದೆಯೆಂದು ಈ ಹಿಂದೆ ಆಕ್ರೋಶ ವ್ಯಕ್ತವಾಗಿತ್ತು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…