ಮಂಗಳೂರು: ಪರೇಶ್ ಮೇಸ್ತ ನನ್ನು ಕೊಲೆ ಮಾಡಿಲ್ಲ. ಬದಲಾಗಿ, ಆತ ಆಕಸ್ಮಿಕವಾಗಿ ಸಾವನ್ನಪ್ಪಿದ್ದಾನೆ ಎಂದು ಸಿಬಿಐ ಕೋರ್ಟ್ ಗೆ `ಬಿ’ ರಿಪೋರ್ಟ್ ಕೊಟ್ಟಿದೆ. ಇದನ್ನು ಬಿಜೆಪಿ ಖಂಡಿಸುತ್ತಿದ್ದು, ಪ್ರಕರಣವನ್ನು ಮರು ತನಿಖೆ ನಡೆಸಲು ಸೂಚಿಸಲಾಗುವುದು ಎಂದಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ಧರಾಮಯ್ಯ ಸರ್ಕಾರ ಸಿಬಿಐಗೆ ಕೇಸ್ ವಹಿಸುವಾಗ 4 ತಿಂಗಳು ತಡವಾಗಿತ್ತು. ಹೀಗಾಗಿ ಸಾಕ್ಷ್ಯಾಧಾರ ಕೊರತೆ ಆಗಿರಬಹುದು.
ಬಾಲಿವುಡ್ ನ ಖ್ಯಾತ ನಟ ಅರುಣ್ ಬಾಲಿ ನಿಧನ – Vishwanews24
ಪರೇಶ್ ಮೇಸ್ತನ ತಂದೆಗೆ ಈ ಕುರಿತು ಅನುಮಾನ ಹುಟ್ಟಿಕೊಂಡಿದೆ. ಹೀಗಾಗಿ ಮರುತನಿಖೆಗೆ ಪರೇಶ್ ಮೇಸ್ತನ ತಂದೆ ಆಗ್ರಹಿಸಿದ್ದಾರೆ. 2-3 ದಿನದೊಳಗೆ ಅವರ ಜತೆ ಮಾತುಕತೆ ನಡೆಸುತ್ತೇನೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…