ಮಂಗಳೂರು: ಕರಾವಳಿಯಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಪರೇಶ್ ಮೇಸ್ತ ಸಾವು, ಕೊಲೆಯಲ್ಲ ಆಕಸ್ಮಿಕ ಸಾವು ಎಂದು ಸಿಬಿಐ ವರದಿ ನೀಡಿದೆ. ಈ ಬಗ್ಗೆ ಬಿಜೆಪಿ ಮುಖಂಡರು ಮೌನ ವಹಿಸುವ ಬದಲು ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕು ಎಂದು ಯು.ಟಿ.ಖಾದರ್ ಆಗ್ರಹಿಸಿದರು.
ನಗರದ ಸರ್ಕ್ಯೂಟ್ ಹೌಸ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸಾವಿನ ಮನೆಯಲ್ಲಿ ರಾಜಕೀಯ ಮಾಡುತ್ತಿದೆ. ಇದಕ್ಕೆ ಪರೇಶ್ ಮೇಸ್ತ ಸಾವಿನ ಪ್ರಕರಣವೇ ಸಾಕ್ಷಿಯಾಗಿದೆ. ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳುವ ಬದಲು ಬಿಜೆಪಿ ರಾಜಕೀಯ ಮಾಡುತ್ತಲೇ ಬಂದಿದೆ ಎಂದು ದೂರಿದ್ದಾರೆ.
ದುಬೈನಿಂದ ಹಿಂದಿರುಗುತ್ತಿದ್ದ ವೇಳೆ ಹೃದಯಾಘಾತ : ಮಂಗಳೂರು ವಿಮಾನ ನಿಲ್ದಾಣದಲ್ಲಿ ವ್ಯಕ್ತಿ ಸಾವು – Vishwanews24
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…